Monsoon Update | ಮೊದಲ ಎಂಟು ದಿನದಲ್ಲಿ ದೊಡ್ಡ ಕೊರತೆ ದಾಖಲಿಸಿದ ಮುಂಗಾರು ಮಳೆ | ಮೊದಲ 8 ದಿನದ ಮಳೆಯ ಕೊರತೆ -42% |

June 10, 2022
5:35 PM

ನೈರುತ್ಯ ಮುಂಗಾರು ಮಾರುತ ಬೀಸಿದರೂ ಮಳೆ ವೇಗ ಪಡೆದುಕೊಳ್ಳಲಿಲ್ಲ. ಇದೀಗ ತಡವಾಗಿ ಮುಂಗಾರು ಚುರುಕಾಗುತ್ತಿದೆ. ಮುಂದಿನ ಎರಡು ದಿನಗಳಲ್ಲಿ  ಮಳೆ ಕೊಂಚ ಬಲಗೊಳ್ಳುವ ಸಾಧ್ಯತೆ ಇದೆ. ಆದರೆ ಈಗಾಗಲೇ ಮೊದಲ ಎಂಟು ದಿನದಲ್ಲಿ ದೊಡ್ಡ ಕೊರತೆಯನ್ನು ದಾಖಲಿಸಿದೆ.

Advertisement
Advertisement

ಈಗಿನ ಮುನ್ಸೂಚನೆಯಂತೆ ನಾಳೆಯಿಂದ ಕರ್ನಾಟಕ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಆದರೆ ಮತ್ತೆರಡು ದಿನಗಳಲ್ಲಿ ಬಲ ಕಳೆದುಕೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಎಂಟು ದಿನಗಳು ದೊಡ್ಡ ಕೊರತೆಯನ್ನು ಮಳೆ ದಾಖಲಿಸಿವೆ. ನೈರುತ್ಯ ಮಾನ್ಸೂನ್‌ನ ನಿಧಾನಗತಿಯ ಪ್ರಗತಿಯು ಈ ವರ್ಷದ ಮಾನ್ಸೂನ್ ಮೊದಲ ವಾರದಲ್ಲಿ ಅಂದರೆ ಜೂನ್ 1 ರಿಂದ 8 ರ ನಡುವೆ -42 ಶೇಕಡಾ (ದೊಡ್ಡ ಕೊರತೆ) ಎಂದು ದಾಖಲಾಗಿದೆ.

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ
May 8, 2024
9:54 PM
by: The Rural Mirror ಸುದ್ದಿಜಾಲ
ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |
May 8, 2024
1:55 PM
by: ದ ರೂರಲ್ ಮಿರರ್.ಕಾಂ
Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |
May 8, 2024
11:07 AM
by: ಸಾಯಿಶೇಖರ್ ಕರಿಕಳ
ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |
May 7, 2024
3:13 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror