ನೈರುತ್ಯ ಮುಂಗಾರು ಮಾರುತ ಬೀಸಿದರೂ ಮಳೆ ವೇಗ ಪಡೆದುಕೊಳ್ಳಲಿಲ್ಲ. ಇದೀಗ ತಡವಾಗಿ ಮುಂಗಾರು ಚುರುಕಾಗುತ್ತಿದೆ. ಮುಂದಿನ ಎರಡು ದಿನಗಳಲ್ಲಿ ಮಳೆ ಕೊಂಚ ಬಲಗೊಳ್ಳುವ ಸಾಧ್ಯತೆ ಇದೆ. ಆದರೆ ಈಗಾಗಲೇ ಮೊದಲ ಎಂಟು ದಿನದಲ್ಲಿ ದೊಡ್ಡ ಕೊರತೆಯನ್ನು ದಾಖಲಿಸಿದೆ.
ಈಗಿನ ಮುನ್ಸೂಚನೆಯಂತೆ ನಾಳೆಯಿಂದ ಕರ್ನಾಟಕ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಆದರೆ ಮತ್ತೆರಡು ದಿನಗಳಲ್ಲಿ ಬಲ ಕಳೆದುಕೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಎಂಟು ದಿನಗಳು ದೊಡ್ಡ ಕೊರತೆಯನ್ನು ಮಳೆ ದಾಖಲಿಸಿವೆ. ನೈರುತ್ಯ ಮಾನ್ಸೂನ್ನ ನಿಧಾನಗತಿಯ ಪ್ರಗತಿಯು ಈ ವರ್ಷದ ಮಾನ್ಸೂನ್ ಮೊದಲ ವಾರದಲ್ಲಿ ಅಂದರೆ ಜೂನ್ 1 ರಿಂದ 8 ರ ನಡುವೆ -42 ಶೇಕಡಾ (ದೊಡ್ಡ ಕೊರತೆ) ಎಂದು ದಾಖಲಾಗಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…
ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ…
ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…
ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…