ನೈರುತ್ಯ ಮುಂಗಾರು ಮಾರುತ ಬೀಸಿದರೂ ಮಳೆ ವೇಗ ಪಡೆದುಕೊಳ್ಳಲಿಲ್ಲ. ಇದೀಗ ತಡವಾಗಿ ಮುಂಗಾರು ಚುರುಕಾಗುತ್ತಿದೆ. ಮುಂದಿನ ಎರಡು ದಿನಗಳಲ್ಲಿ ಮಳೆ ಕೊಂಚ ಬಲಗೊಳ್ಳುವ ಸಾಧ್ಯತೆ ಇದೆ. ಆದರೆ ಈಗಾಗಲೇ ಮೊದಲ ಎಂಟು ದಿನದಲ್ಲಿ ದೊಡ್ಡ ಕೊರತೆಯನ್ನು ದಾಖಲಿಸಿದೆ.
ಈಗಿನ ಮುನ್ಸೂಚನೆಯಂತೆ ನಾಳೆಯಿಂದ ಕರ್ನಾಟಕ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಆದರೆ ಮತ್ತೆರಡು ದಿನಗಳಲ್ಲಿ ಬಲ ಕಳೆದುಕೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಎಂಟು ದಿನಗಳು ದೊಡ್ಡ ಕೊರತೆಯನ್ನು ಮಳೆ ದಾಖಲಿಸಿವೆ. ನೈರುತ್ಯ ಮಾನ್ಸೂನ್ನ ನಿಧಾನಗತಿಯ ಪ್ರಗತಿಯು ಈ ವರ್ಷದ ಮಾನ್ಸೂನ್ ಮೊದಲ ವಾರದಲ್ಲಿ ಅಂದರೆ ಜೂನ್ 1 ರಿಂದ 8 ರ ನಡುವೆ -42 ಶೇಕಡಾ (ದೊಡ್ಡ ಕೊರತೆ) ಎಂದು ದಾಖಲಾಗಿದೆ.
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…