ನೈರುತ್ಯ ಮುಂಗಾರು ಮಾರುತ ಬೀಸಿದರೂ ಮಳೆ ವೇಗ ಪಡೆದುಕೊಳ್ಳಲಿಲ್ಲ. ಇದೀಗ ತಡವಾಗಿ ಮುಂಗಾರು ಚುರುಕಾಗುತ್ತಿದೆ. ಮುಂದಿನ ಎರಡು ದಿನಗಳಲ್ಲಿ ಮಳೆ ಕೊಂಚ ಬಲಗೊಳ್ಳುವ ಸಾಧ್ಯತೆ ಇದೆ. ಆದರೆ ಈಗಾಗಲೇ ಮೊದಲ ಎಂಟು ದಿನದಲ್ಲಿ ದೊಡ್ಡ ಕೊರತೆಯನ್ನು ದಾಖಲಿಸಿದೆ.
ಈಗಿನ ಮುನ್ಸೂಚನೆಯಂತೆ ನಾಳೆಯಿಂದ ಕರ್ನಾಟಕ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಆದರೆ ಮತ್ತೆರಡು ದಿನಗಳಲ್ಲಿ ಬಲ ಕಳೆದುಕೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಎಂಟು ದಿನಗಳು ದೊಡ್ಡ ಕೊರತೆಯನ್ನು ಮಳೆ ದಾಖಲಿಸಿವೆ. ನೈರುತ್ಯ ಮಾನ್ಸೂನ್ನ ನಿಧಾನಗತಿಯ ಪ್ರಗತಿಯು ಈ ವರ್ಷದ ಮಾನ್ಸೂನ್ ಮೊದಲ ವಾರದಲ್ಲಿ ಅಂದರೆ ಜೂನ್ 1 ರಿಂದ 8 ರ ನಡುವೆ -42 ಶೇಕಡಾ (ದೊಡ್ಡ ಕೊರತೆ) ಎಂದು ದಾಖಲಾಗಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…