ನೈರುತ್ಯ ಮುಂಗಾರು ಮಾರುತ ಬೀಸಿದರೂ ಮಳೆ ವೇಗ ಪಡೆದುಕೊಳ್ಳಲಿಲ್ಲ. ಇದೀಗ ತಡವಾಗಿ ಮುಂಗಾರು ಚುರುಕಾಗುತ್ತಿದೆ. ಮುಂದಿನ ಎರಡು ದಿನಗಳಲ್ಲಿ ಮಳೆ ಕೊಂಚ ಬಲಗೊಳ್ಳುವ ಸಾಧ್ಯತೆ ಇದೆ. ಆದರೆ ಈಗಾಗಲೇ ಮೊದಲ ಎಂಟು ದಿನದಲ್ಲಿ ದೊಡ್ಡ ಕೊರತೆಯನ್ನು ದಾಖಲಿಸಿದೆ.
ಈಗಿನ ಮುನ್ಸೂಚನೆಯಂತೆ ನಾಳೆಯಿಂದ ಕರ್ನಾಟಕ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಆದರೆ ಮತ್ತೆರಡು ದಿನಗಳಲ್ಲಿ ಬಲ ಕಳೆದುಕೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಎಂಟು ದಿನಗಳು ದೊಡ್ಡ ಕೊರತೆಯನ್ನು ಮಳೆ ದಾಖಲಿಸಿವೆ. ನೈರುತ್ಯ ಮಾನ್ಸೂನ್ನ ನಿಧಾನಗತಿಯ ಪ್ರಗತಿಯು ಈ ವರ್ಷದ ಮಾನ್ಸೂನ್ ಮೊದಲ ವಾರದಲ್ಲಿ ಅಂದರೆ ಜೂನ್ 1 ರಿಂದ 8 ರ ನಡುವೆ -42 ಶೇಕಡಾ (ದೊಡ್ಡ ಕೊರತೆ) ಎಂದು ದಾಖಲಾಗಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…