ನೈರುತ್ಯ ಮುಂಗಾರು ಮಾರುತ ಬೀಸಿದರೂ ಮಳೆ ವೇಗ ಪಡೆದುಕೊಳ್ಳಲಿಲ್ಲ. ಇದೀಗ ತಡವಾಗಿ ಮುಂಗಾರು ಚುರುಕಾಗುತ್ತಿದೆ. ಮುಂದಿನ ಎರಡು ದಿನಗಳಲ್ಲಿ ಮಳೆ ಕೊಂಚ ಬಲಗೊಳ್ಳುವ ಸಾಧ್ಯತೆ ಇದೆ. ಆದರೆ ಈಗಾಗಲೇ ಮೊದಲ ಎಂಟು ದಿನದಲ್ಲಿ ದೊಡ್ಡ ಕೊರತೆಯನ್ನು ದಾಖಲಿಸಿದೆ.
ಈಗಿನ ಮುನ್ಸೂಚನೆಯಂತೆ ನಾಳೆಯಿಂದ ಕರ್ನಾಟಕ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಆದರೆ ಮತ್ತೆರಡು ದಿನಗಳಲ್ಲಿ ಬಲ ಕಳೆದುಕೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಎಂಟು ದಿನಗಳು ದೊಡ್ಡ ಕೊರತೆಯನ್ನು ಮಳೆ ದಾಖಲಿಸಿವೆ. ನೈರುತ್ಯ ಮಾನ್ಸೂನ್ನ ನಿಧಾನಗತಿಯ ಪ್ರಗತಿಯು ಈ ವರ್ಷದ ಮಾನ್ಸೂನ್ ಮೊದಲ ವಾರದಲ್ಲಿ ಅಂದರೆ ಜೂನ್ 1 ರಿಂದ 8 ರ ನಡುವೆ -42 ಶೇಕಡಾ (ದೊಡ್ಡ ಕೊರತೆ) ಎಂದು ದಾಖಲಾಗಿದೆ.
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…