ವೆದರ್‌ ಮಿರರ್‌ | 12 – 06 – 2022 | ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆ | ಮುಂಗಾರು ಕ್ಷೀಣ |

June 12, 2022
10:41 AM

13.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ತುಮಕೂರು, ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಹಾವೇರಿ, ದಾವಣಗೆರೆ(ಹರಪನಹಳ್ಳಿ ಸುತ್ತಮುತ್ತ ಸ್ವಲ್ಪ ಜಾಸ್ತಿ ಇರಬಹುದು), ಗದಗ, ರಾಮನಗರ, ಬೆಂಗಳೂರು, ಚಿಕ್ಕಬಳ್ಳಾಪುರ, ರಾಯಚೂರು, ಯಾದಗಿರಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

Advertisement

ಮುಂಗಾರು : ಸ್ವಲ್ಪ ಮಟ್ಟಿಗೆ ಚುರುಕುಗೊಂಡ ಮುಂಗಾರು, ನಾಳೆಯಿಂದ ಅಂದರೆ ಜೂನ್ 13ರಿಂದ ದಕ್ಷಿಣ ಕನ್ನಡ ಹಾಗೂ ಕೇರಳ ಕರಾವಳಿಯಲ್ಲಿ ಮತ್ತೆ ಕ್ಷೀಣಿಸುವ ಲಕ್ಷಣಗಳಿವೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮತ್ತೆರಡು ದಿನ ಮಳೆ ಮುಂದುವರಿಯುವ ಸಾಧ್ಯತೆ ಇದೆ.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಬೆವರುವುದು ಕಿರಿಕಿರಿ ಎನಿಸಿದರೂ ಬೆವರಿನಿಂದಾಗುವ ಪ್ರಯೋಜನಗಳನ್ನು ತಿಳಿದರೆ ಅಚ್ಚರಿಪಡುತ್ತೀರಿ..!
May 20, 2024
9:20 PM
by: The Rural Mirror ಸುದ್ದಿಜಾಲ
ಗ್ಯಾರಂಟಿಗಳೂ ಮುಂದುವರೆಯುತ್ತವೆ | ಅಭಿವೃದ್ಧಿಯೂ ನಿಲ್ಲಲ್ಲ : ಒಂದು ವರ್ಷ ಪೂರೈಸಿ ಕಾಂಗ್ರೆಸ್‌ ಸರ್ಕಾರ | ಗ್ಯಾರಂಟಿಗಳಿಗೆ ವಾರೆಂಟಿ ಕೊಟ್ಟ ಸಿಎಂ |
May 20, 2024
5:31 PM
by: The Rural Mirror ಸುದ್ದಿಜಾಲ
ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ | ಕರ್ನಾಟಕ ಪರೀಕ್ಷಾ ಪ್ರಾಧಿಕಾರ
May 20, 2024
2:34 PM
by: The Rural Mirror ಸುದ್ದಿಜಾಲ
ಚುನಾವಣಾ ಕಣ | ಇಂದು 5 ನೇ ಹಂತದ ಮತದಾನ | 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ
May 20, 2024
2:21 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror