15.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
Advertisement
ಕಾಸರಗೋಡು, ದಕ್ಷಿಣ ಕನ್ನಡ ಅಲ್ಲಲ್ಲಿ ಸಾಧಾರಣ ಮಳೆಯ (ಗುಡುಗು ಸಹಿತ) ಮುನ್ಸೂಚನೆ ಇದೆ. ( ಕಾಸರಗೋಡು ತೀರ ಭಾಗಗಳಲ್ಲಿ ಸ್ವಲ್ಪ ಹೆಚ್ಚಿರಬಹುದು).
Advertisement
ಕೊಡಗು, ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ (ಒಂದೆರಡು ಕಡೆ), ಚಾಮರಾಜನಗರ (ಮೈಸೂರಿಗೆ ಹೊಂದಿರುವ ಭಾಗಗಳಲ್ಲಿ), ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ (ಉತ್ತಮ ಮಳೆ), ಬೀದರ್, ಗುಲ್ಬರ್ಗ ಹಾಗೂ ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ (ಗುಡುಗು ಸಹಿತ) ಮುನ್ಸೂಚನೆ ಇದೆ.
ಮಂಡ್ಯ, ರಾಮನಗರ, ಬೆಂಗಳೂರು ಭಾಗಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆ (ಗುಡುಗು ಸಹಿತ) ಸಾಧ್ಯತೆ ಇದೆ.
Advertisement
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು : ದುರ್ಬಲ ಮುಂಗಾರು ಜೂನ್ 20 ರಿಂದ ರಾಜ್ಯದ ಕರಾವಳಿ ಭಾಗಗಳಲ್ಲಿ ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಆದರೂ ಭಾರೀ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement