ವೆದರ್‌ ಮಿರರ್‌ | 15 : 06 : 2022 | ಸಾಧಾರಣೆ ಮಳೆ ಸಾಧ್ಯತೆ | ಕೇರಳದಲ್ಲಿ ಮುಂಗಾರು ದೂರ | ಕರಾವಳಿ ಭಾಗಗಳಲ್ಲಿ ಮುಂಗಾರು ಚುರುಕು |

June 15, 2022
10:40 AM

16.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಮಂಗಳೂರು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕನ್ನಡದಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ.

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮುಂಗಾರು : ದುರ್ಬಲ ಮುಂಗಾರು ಮುಂದುವರಿಲಿದ್ದು. ಜೂನ್ 18ರಿಂದ ಕರ್ನಾಟಕ ಹಾಗೂ ಮಹಾರಾಷ್ಟ್ರ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಕೇರಳಕ್ಕೆ ಮುಂಗಾರು ಕೈ ಕೊಡುವ ಲಕ್ಷಣಗಳಿವೆ. ಮುಂಗಾರು ದುರ್ಬಲಗೊಂಡಿದ್ದರಿಂದ ಕರಾವಳಿ ಭಾಗಗಳಲ್ಲಿ ಮಳೆ ಕಡಿಮೆಯಾಗಿದೆ.

ಈಗ ಇರುವುದು ಒಳನಾಡಿನ ಮಳೆ ಹೇಗೆ? ಮುಂಗಾರು ದುರ್ಬಲಗೊಂಡಿದ್ದರಿಂದ ಮೋಡಗಳು ಪಶ್ಚಿಮ ಘಟ್ಟ ದಾಟಿ ಹೋಗಲು ಅಶಕ್ತವಾಗಿವೆ. ಈ ಕಾರಣದಿಂದ ಒಳನಾಡು ಪ್ರದೇಶಗಳಲ್ಲಿ ವಾತಾವರಣ ಉಷ್ಣಾಂಶ ಏರತೊಡಗಿದೆ. ಯಥಾಪ್ರಕಾರ ಸ್ಥಳೀಯವಾಗಿ ಮೋಡಗಳು ಉತ್ಪತ್ತಿಗೊಂಡು ಮಳೆಯಾಗುತ್ತಿದೆ. ಸ್ವಲ್ಪ ಅಂದರೆ ಸುಮಾರು 10% ಮುಂಗಾರು ಪ್ರಭಾವ ಸಹ ಇರಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror