16.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಮಂಗಳೂರು ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ದಕ್ಷಿಣ ಕನ್ನಡದಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮುಂಗಾರು : ದುರ್ಬಲ ಮುಂಗಾರು ಮುಂದುವರಿಲಿದ್ದು. ಜೂನ್ 18ರಿಂದ ಕರ್ನಾಟಕ ಹಾಗೂ ಮಹಾರಾಷ್ಟ್ರ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಲಕ್ಷಣಗಳಿವೆ. ಕೇರಳಕ್ಕೆ ಮುಂಗಾರು ಕೈ ಕೊಡುವ ಲಕ್ಷಣಗಳಿವೆ. ಮುಂಗಾರು ದುರ್ಬಲಗೊಂಡಿದ್ದರಿಂದ ಕರಾವಳಿ ಭಾಗಗಳಲ್ಲಿ ಮಳೆ ಕಡಿಮೆಯಾಗಿದೆ.
ಈಗ ಇರುವುದು ಒಳನಾಡಿನ ಮಳೆ ಹೇಗೆ? ಮುಂಗಾರು ದುರ್ಬಲಗೊಂಡಿದ್ದರಿಂದ ಮೋಡಗಳು ಪಶ್ಚಿಮ ಘಟ್ಟ ದಾಟಿ ಹೋಗಲು ಅಶಕ್ತವಾಗಿವೆ. ಈ ಕಾರಣದಿಂದ ಒಳನಾಡು ಪ್ರದೇಶಗಳಲ್ಲಿ ವಾತಾವರಣ ಉಷ್ಣಾಂಶ ಏರತೊಡಗಿದೆ. ಯಥಾಪ್ರಕಾರ ಸ್ಥಳೀಯವಾಗಿ ಮೋಡಗಳು ಉತ್ಪತ್ತಿಗೊಂಡು ಮಳೆಯಾಗುತ್ತಿದೆ. ಸ್ವಲ್ಪ ಅಂದರೆ ಸುಮಾರು 10% ಮುಂಗಾರು ಪ್ರಭಾವ ಸಹ ಇರಬಹುದು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…