Advertisement
ವೆದರ್ ಮಿರರ್

Weather Mirror | ರಾಜ್ಯದ ವಿವಿದೆಡೆ ಮಳೆ ಮುನ್ಸೂಚನೆ

Share
20.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ಮಂಗಳೂರು, ಕಾಸರಗೋಡು, ಮಂಜೇಶ್ವರ ಕಡಲ ತೀರ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚೆನೆ ಇದೆ.
ಉಳಿದ ದ. ಕ., ಉಡುಪಿ, ಕಾಸರಗೋಡು ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮಡಿಕೇರಿ,ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಹಾಸನ, ತುಮಕೂರು, ಕೋಲಾರ, ಚಿತ್ರದುರ್ಗ, ಬಳ್ಳಾರಿ, ಬಾಗಲಕೋಟೆ, ಗದಗ, ಬಿಜಾಪುರ, ರಾಯಚೂರಿನ ಸಿಂಧನೂರು ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…

3 hours ago

ಭಾರತದಲ್ಲಿ ಬಯೋ-ಕಾಂಪೋಸಿಟ್ ಕ್ರಾಂತಿ – ಅರಣ್ಯ ನಾಶವಿಲ್ಲದೇ ಕಟ್ಟಡ ನಿರ್ಮಾಣಕ್ಕೆ ಹೊಸ ದಾರಿ

ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…

5 hours ago

ಅಡಿಕೆಯಿಂದ ಸಾಂಸ್ಕೃತಿಕ ಉದ್ಯಮದವರೆಗೆ – ವಿಯೆಟ್ನಾಂನ ಹೊಸ ಪ್ರಯೋಗ ರೈತರಿಗೆ ಮಾದರಿಯಾಗಬಹುದೇ..?

ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…

9 hours ago

ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು

ಝಾರ್ಖಂಡ್‌ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…

20 hours ago