ವೆದರ್‌ ಮಿರರ್‌ | ರಾಜ್ಯದೆಲ್ಲೆಡೆ ಮಳೆ ಸಾಧ್ಯತೆ | ಕರಾವಳಿಯಲ್ಲಿ ದುರ್ಬಲ ಮುಂಗಾರು

June 16, 2022
10:43 AM

17.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಸಾಧಾರಣ ಮಳೆ ಇದ್ದರೂ ಹೆಚ್ಚಿನ ಕಡೆಗಳಲ್ಲಿ ಮೋಡ ಮಾತ್ರ ಇರಬಹುದು.

ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ವಿಜಾಪುರ, ಹಾವೇರಿ, ಧಾರವಾಡ, ಬೆಳಗಾವಿ, ಗದಗ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.

ಒಟ್ಟಿನಲ್ಲಿ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಸ್ವಲ್ಪ ಹೆಚ್ಚಿರಬಹುದು.

ಮುಂಗಾರು : ಕರ್ನಾಟಕದ ಹೆಚ್ಚಿನ ಭಾಗಗಳಿಗೆ ವ್ಯಾಪಿಸಿದ ಮುಂಗಾರು ಕರಾವಳಿಯಲ್ಲಿ ದುರ್ಬಲವಾಗಿದೆ.
ಜೂನ್ 18ರಿಂದ ಕರಾವಳಿ ಭಾಗಗಳಲ್ಲಿ ಸಹ ಮುಂಗಾರು ಚುರುಕುಗೊಳ್ಳುವ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?
August 19, 2026
2:02 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ
August 18, 2026
4:16 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?
August 17, 2026
3:10 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror