17.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಅಲ್ಲಲ್ಲಿ ಸಾಧಾರಣ ಮಳೆ ಇದ್ದರೂ ಹೆಚ್ಚಿನ ಕಡೆಗಳಲ್ಲಿ ಮೋಡ ಮಾತ್ರ ಇರಬಹುದು.
ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ವಿಜಾಪುರ, ಹಾವೇರಿ, ಧಾರವಾಡ, ಬೆಳಗಾವಿ, ಗದಗ ಜಿಲ್ಲೆಗಳ ಅಲ್ಲಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಒಟ್ಟಿನಲ್ಲಿ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೆಲವು ಭಾಗಗಳಲ್ಲಿ ಸ್ವಲ್ಪ ಹೆಚ್ಚಿರಬಹುದು.
ಮುಂಗಾರು : ಕರ್ನಾಟಕದ ಹೆಚ್ಚಿನ ಭಾಗಗಳಿಗೆ ವ್ಯಾಪಿಸಿದ ಮುಂಗಾರು ಕರಾವಳಿಯಲ್ಲಿ ದುರ್ಬಲವಾಗಿದೆ.
ಜೂನ್ 18ರಿಂದ ಕರಾವಳಿ ಭಾಗಗಳಲ್ಲಿ ಸಹ ಮುಂಗಾರು ಚುರುಕುಗೊಳ್ಳುವ ಮುನ್ಸೂಚನೆ ಇದೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…