ವೆದರ್‌ ಮಿರರ್‌ | 18-06-2022 | ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ | ಚುರುಕಾದ ಮುಂಗಾರು

June 18, 2022
11:46 AM
19.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಸಂಜೆ ವೇಳೆಗೆ ಮಳೆಯ ಮುನ್ಸೂಚನೆ ಇದೆ.
ಉಡುಪಿ ಹಾಗೂ ಉತ್ತರ ಕನ್ನಡ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಕೊಡಗು, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಹಲವು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಾವಣಗೆರೆ, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಾಪುರ, ಬೀದರ್ ಹಾಗೂ ಗುಲ್ಬರ್ಗ ಜಿಲ್ಲಾ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಮುಂಗಾರು : ಇವತ್ತಿನಿಂದ ಕರಾವಳಿ ಭಾಗಗಳಲ್ಲಿ ಮುಂಗಾರು ಸ್ವಲ್ಪ ಚುರುಕಾಗುವ ಮುನ್ಸೂಚನೆ ಇದೆ.
ನೂತನ ವಿಧಾನದ ಮುಂಗಾರು, ಮಧ್ಯಾಹ್ನ ಮೇಲೆ, ಸಂಜೆ ಅಥವಾ ರಾತ್ರಿ ಭೋರ್ಗರೆಯುವ ರೀತಿ ಭಯಾನಕವಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ
June 15, 2026
7:14 AM
by: ದ ರೂರಲ್ ಮಿರರ್.ಕಾಂ
₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!
June 14, 2026
10:34 PM
by: ದ ರೂರಲ್ ಮಿರರ್.ಕಾಂ
ಬ್ರಿಕ್ಸ್ ‘ಇಂದೋರ್ ಘೋಷಣೆ’ ಅಂಗೀಕಾರ – ಜಾಗತಿಕ ಕೃಷಿ ಸಹಕಾರಕ್ಕೆ ಹೊಸ ದಿಕ್ಕು
June 14, 2026
6:54 AM
by: ದ ರೂರಲ್ ಮಿರರ್.ಕಾಂ
2026ರಲ್ಲಿ ‘ಸೂಪರ್ ಎಲ್‌ನಿನೊ’ ಎಚ್ಚರಿಕೆ – ಭಾರತದ ಮುಂಗಾರು ಮತ್ತು ಕೃಷಿಗೆ ಹೊಸ ಸವಾಲು?
June 13, 2026
9:19 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror