27.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ತುಮಕೂರು, ಬೆಂಗಳೂರು, ಕಲಬುರ್ಗಿ ಹಾಗೂ ಬೀದರ್ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಆಗಾಗ ಸ್ವಲ್ಪ ಮೋಡದ ವಾತಾವರಣ ಇರಬಹುದು.
ಮುಂಗಾರು : ಗುಜರಾತ್ ಕರಾವಳಿ ಸಮೀಪ ತಲುಪಿರುವ ಸಣ್ಣ ಪ್ರಮಾಣದ ವಾಯುಭಾರ ಕುಸಿತವು ನಾಳೆ ಶಿಥಿಲಗೊಳ್ಳುವ ಸಾಧ್ಯತೆ ಇದೆ. ಜೂನ್ 28ರಿಂದ ಕರ್ನಾಟಕ ಮಲೆನಾಡು ಸೇರಿದಂತೆ ದೇಶದ ಪಶ್ಚಿಮ ಕರಾವಳಿಯಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…
ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…
ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…
ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ…