27.06.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ದಾವಣಗೆರೆ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ತುಮಕೂರು, ಬೆಂಗಳೂರು, ಕಲಬುರ್ಗಿ ಹಾಗೂ ಬೀದರ್ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಆಗಾಗ ಸ್ವಲ್ಪ ಮೋಡದ ವಾತಾವರಣ ಇರಬಹುದು.
ಮುಂಗಾರು : ಗುಜರಾತ್ ಕರಾವಳಿ ಸಮೀಪ ತಲುಪಿರುವ ಸಣ್ಣ ಪ್ರಮಾಣದ ವಾಯುಭಾರ ಕುಸಿತವು ನಾಳೆ ಶಿಥಿಲಗೊಳ್ಳುವ ಸಾಧ್ಯತೆ ಇದೆ. ಜೂನ್ 28ರಿಂದ ಕರ್ನಾಟಕ ಮಲೆನಾಡು ಸೇರಿದಂತೆ ದೇಶದ ಪಶ್ಚಿಮ ಕರಾವಳಿಯಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.
ರಾಜ್ಯದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಒಂದು ಅಥವಾ ಎರಡು…
ರಾಜ್ಯದಲ್ಲಿ ಮುಂಗಾರು ಚಟುವಟಿಕೆ ಮುಂದುವರಿದಿದ್ದು, ಜು. 4ರ ಬೆಳಿಗ್ಗೆ 8 ಗಂಟೆಯವರೆಗಿನ ಹವಾಮಾನ…
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳು ಬಿಟ್ಟು ಬಿಟ್ಟು ಸಾಧಾರಣ ಮಳೆ…
ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…