21.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ :
ದ. ಕ., ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ. ( ಕಡಬ ಹಾಗೂ ಉಪ್ಪಿನಂಗಡಿ ಸುತ್ತಮುತ್ತ ಸ್ವಲ್ಪ ಕಡಿಮೆ ಮಳೆ ಇರಬಹುದು). ಕಾಸರಗೋಡು, ಮಂಜೇಶ್ವರ ಸಾಧಾರಣ ಮಳೆಯ ಮುನ್ಸೂಚನೆ ಇದೆ.
ಮಡಿಕೇರಿ ಮತ್ತು ಮೈಸೂರು ಸಾಧಾರಣ, ಮಂಡ್ಯ, ತುಮಕೂರು, ಬೆಂಗಳೂರು, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಪಾವಗಢ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಗದಗ, ಧಾರವಾಡ, ಕೊಪ್ಪಳ, ಬೆಳಗಾವಿ ಹಾಗೂ ಗುಲ್ಬರ್ಗದ ಸೇಡಂ ಸುತ್ತಮುತ್ತ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.
ಅಡಿಕೆ ಎಲೆ ಚುಕ್ಕೆ ರೋಗವು ಗಾಳಿ ಮತ್ತು ತೇವಾಂಶದಿಂದ ವೇಗವಾಗಿ ಹರಡುತ್ತಿದ್ದು, ತೋಟಗಳಿಗೆ…
ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…
ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…
ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…
NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…