Advertisement
ಸುದ್ದಿಗಳು

ವೆದರ್‌ ಮಿರರ್‌ | 13 : 07 : 2022 | ಕರಾವಳಿ ಜಿಲ್ಲೆಯಲ್ಲಿ ಗಾಳಿ ಸಹಿತ ಮಳೆ ಸಾಧ್ಯತೆ | ಜು.15 ನಂತರ ರಾಜ್ಯಾದ್ಯಂತ ಮಳೆ ಕಡಿಮೆಯಾಗುವ ಸಾಧ್ಯತೆ |

Share

14.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕಾಸರಗೋಡು, ದಕ್ಷಿಣ ಕನ್ನಡ, ಕೊಡಗು, ಹಾಸನ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಗಾಳಿ ಸಹಿತ ಮಳೆಯ ಮುನ್ಸೂಚನೆ ಇದೆ. ಸುಳ್ಯ, ಬೆಳ್ತಂಗಡಿ, ಕಾರ್ಕಳ, ಕೊಡಗು ಭಾಗಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಉತ್ತರ ಕನ್ನಡ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.ಇದೆಲ್ಲಾ ಪ್ರದೇಶದಲ್ಲಿ ಸದ್ಯ ಆರೆಂಜ್‌ ಎಲರ್ಟ್‌ ಇದೆ.

ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಬಳ್ಳಾರಿ, ರಾಯಚೂರು, ಗದಗ, ಕೊಪ್ಪಳ, ಬಾಗಲಕೋಟೆ, ಯಾದಗಿರಿ, ವಿಜಾಪುರ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.
(ಕಲಬುರ್ಗಿ, ಬೀದರ್ ಭಾರಿ ಮಳೆಯ ಸಾಧ್ಯತೆ ಇದೆ)

ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಒಡಿಶಾದ ವಾಯುಭಾರ ಕುಸಿತವು ಇನ್ನೆರಡು ದಿನಗಳಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿದ್ದು, ನಂತರದ ಗುಜರಾತ್ ವಾಯುಭಾರ ಕುಸಿತದ ಪರಿಣಾಮದಿಂದ ಜುಲೈ 15ರ ನಂತರ ರಾಜ್ಯದಾದ್ಯಂತ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

9 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

23 hours ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

24 hours ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

24 hours ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

24 hours ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

1 day ago