Weather Mirror | ಸತತ ಎರಡನೇ ದಿನವೂ ಸುಬ್ರಹ್ಮಣ್ಯದಲ್ಲಿ ಗರಿಷ್ಟ ಮಳೆ…!

October 21, 2020
11:18 AM
ಕಳೆದ 24 ಗಂಟೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ರಾತ್ರಿ ವೇಳೆ ಅನೇಕ ಕಡೆ ಉತ್ತಮ ಮಳೆಯಾಗಿದೆ..
ಸುಬ್ರಹ್ಮಣ್ಯದಲ್ಲಿ ದಿನದ ಗರಿಷ್ಟ 42 ಮಿ.ಮೀ.ಮಳೆ ದಾಖಲಾಗಿದೆ. ಉಳಿದಂತೆ
ಪುತ್ತೂರು ತಾಲೂಕಿನ ಕೆದಿಲ 26, ಶಾಂತಿಗೋಡು 19, ಬೆಳ್ತಂಗಡಿ ತಾಲೂಕಿನ ಅಡೆಂಜ ಉರುವಾಲು 13, ಬಂಟ್ವಾಳ ತಾಲೂಕಿನ ಕೆಲಿಂಜ 11, ಸುಳ್ಯ ತಾಲೂಕಿನ ಬಾಳಿಲ, ಅಯ್ಯನಕಟ್ಟೆ, ಹರಿಹರ-ಮಲ್ಲಾರ ತಲಾ 10, ಕೊಲ್ಲಮೊಗ್ರ 09,
ಕಲ್ಲಾಜೆ 08, ಪುತ್ತೂರು ತಾಲೂಕಿನ ಬಲ್ನಾಡು ತಲಾ 08,  ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು 07, ಬಂಟ್ವಾಳ ತಾಲೂಕಿನ ಮುಡಿಪು-ಕೈರಂಗಳ 06, ಪುತ್ತೂರು ತಾಲೂಕಿನ ಮುಂಡೂರು, ಸುಳ್ಯ ತಾಲೂಕಿನ  ವಾಲ್ತಾಜೆ-ಕಂದ್ರಪ್ಪಾಡಿ 05, ಕಮಿಲ 04,
ಬಂಟ್ವಾಳ ತಾಲೂಕಿನ ಮಂಚಿ, ಕಡಬ ತಾಲೂಕಿನ ನೆಲ್ಯಾಡಿ ತಲಾ 04, ಸುಳ್ಯ ತಾಲೂಕಿನ ಚೊಕ್ಕಾಡಿ,
ಮುಳ್ಯ-ಅಜ್ಜಾವರ, ಮಡಪ್ಪಾಡಿ ತಲಾ  03,  ಕಡಬ ತಾಲೂಕಿನ ಬಳ್ಪ 02 ಮಿ.ಮೀ.ನಷ್ಟು ಮಳೆಯಾಗಿದೆ.
ಬೆಳ್ತಂಗಡಿ ನಗರ, ಕೊಳ್ತಿಗೆ-ಎಕ್ಕಡ್ಕ ಕನಿಷ್ಟ ತಲಾ 01 ಮಿ.ಮೀ. ಅಷ್ಟೇ ಮಳೆ ದಾಖಲಾಗಿದೆ.  ಕಲ್ಮಡ್ಕ, ಸುಳ್ಯ ನಗರ, ತೊಡಿಕಾನ, ದೊಡ್ಡತೋಟ ಎಣ್ಮೂರು, ಕೋಡಿಂಬಳ-ತೆಕ್ಕಡ್ಕ ಮುಂತಾದ ಕಡೆಗಳಲ್ಲಿ ಹನಿ ಮಳೆ ಮಾತ್ರ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 12-04-2026 | ಬಿಸಿಲಿನ ತಾಪ ಹೆಚ್ಚಳದ ನಡುವೆ ಮಳೆಯ ನಿರೀಕ್ಷೆ| ಎಪ್ರಿಲ್ 15 ನಂತರ ಗುಡುಗು ಮಳೆ ಸಾಧ್ಯತೆ
April 12, 2026
2:37 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 11-04-2026 | ದಕ್ಷಿಣದಲ್ಲಿ ಮಳೆ, ಉತ್ತರದಲ್ಲಿ ಬಿಸಿ… ಮುಂದೇನು?
April 11, 2026
1:52 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror