ವೆದರ್ ಮಿರರ್

Weather Mirror | ಸತತ ಎರಡನೇ ದಿನವೂ ಸುಬ್ರಹ್ಮಣ್ಯದಲ್ಲಿ ಗರಿಷ್ಟ ಮಳೆ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಕಳೆದ 24 ಗಂಟೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ರಾತ್ರಿ ವೇಳೆ ಅನೇಕ ಕಡೆ ಉತ್ತಮ ಮಳೆಯಾಗಿದೆ..
ಸುಬ್ರಹ್ಮಣ್ಯದಲ್ಲಿ ದಿನದ ಗರಿಷ್ಟ 42 ಮಿ.ಮೀ.ಮಳೆ ದಾಖಲಾಗಿದೆ. ಉಳಿದಂತೆ
ಪುತ್ತೂರು ತಾಲೂಕಿನ ಕೆದಿಲ 26, ಶಾಂತಿಗೋಡು 19, ಬೆಳ್ತಂಗಡಿ ತಾಲೂಕಿನ ಅಡೆಂಜ ಉರುವಾಲು 13, ಬಂಟ್ವಾಳ ತಾಲೂಕಿನ ಕೆಲಿಂಜ 11, ಸುಳ್ಯ ತಾಲೂಕಿನ ಬಾಳಿಲ, ಅಯ್ಯನಕಟ್ಟೆ, ಹರಿಹರ-ಮಲ್ಲಾರ ತಲಾ 10, ಕೊಲ್ಲಮೊಗ್ರ 09,
ಕಲ್ಲಾಜೆ 08, ಪುತ್ತೂರು ತಾಲೂಕಿನ ಬಲ್ನಾಡು ತಲಾ 08,  ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು 07, ಬಂಟ್ವಾಳ ತಾಲೂಕಿನ ಮುಡಿಪು-ಕೈರಂಗಳ 06, ಪುತ್ತೂರು ತಾಲೂಕಿನ ಮುಂಡೂರು, ಸುಳ್ಯ ತಾಲೂಕಿನ  ವಾಲ್ತಾಜೆ-ಕಂದ್ರಪ್ಪಾಡಿ 05, ಕಮಿಲ 04,
ಬಂಟ್ವಾಳ ತಾಲೂಕಿನ ಮಂಚಿ, ಕಡಬ ತಾಲೂಕಿನ ನೆಲ್ಯಾಡಿ ತಲಾ 04, ಸುಳ್ಯ ತಾಲೂಕಿನ ಚೊಕ್ಕಾಡಿ,
ಮುಳ್ಯ-ಅಜ್ಜಾವರ, ಮಡಪ್ಪಾಡಿ ತಲಾ  03,  ಕಡಬ ತಾಲೂಕಿನ ಬಳ್ಪ 02 ಮಿ.ಮೀ.ನಷ್ಟು ಮಳೆಯಾಗಿದೆ.
ಬೆಳ್ತಂಗಡಿ ನಗರ, ಕೊಳ್ತಿಗೆ-ಎಕ್ಕಡ್ಕ ಕನಿಷ್ಟ ತಲಾ 01 ಮಿ.ಮೀ. ಅಷ್ಟೇ ಮಳೆ ದಾಖಲಾಗಿದೆ.  ಕಲ್ಮಡ್ಕ, ಸುಳ್ಯ ನಗರ, ತೊಡಿಕಾನ, ದೊಡ್ಡತೋಟ ಎಣ್ಮೂರು, ಕೋಡಿಂಬಳ-ತೆಕ್ಕಡ್ಕ ಮುಂತಾದ ಕಡೆಗಳಲ್ಲಿ ಹನಿ ಮಳೆ ಮಾತ್ರ..
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಹವಾಮಾನ ವರದಿ | 05-08-2025 | ಆ.6 ರಂದು ಕೆಲವು ಕಡೆ ಮಳೆ | ಆ.14 ನಂತರ ಹವಾಮಾನ ಹೇಗಿರಬಹುದು..?

ಮುಂಗಾರು ಮತ್ತಷ್ಟು ದುರ್ಬಲಗೊಳ್ಳತ್ತಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ ತಿಂಗಳಲ್ಲಿ…

4 hours ago

700 ಕ್ಕೂ ಅಧಿಕ ರೆಸಿಪಿ | ದಿವ್ಯ ಮಹೇಶ್‌ ಅವರಿಗೆ “ಪಾಕ ಪ್ರವೀಣೆ” ಪ್ರಶಸ್ತಿ

ದ ರೂರಲ್‌ ಮಿರರ್.ಕಾಂ ನಲ್ಲಿ "ಹೊಸರುಚಿ" ಯ ಮೂಲಕ ಹಲಸು ಅಡುಗೆಯ ಮೂಲಕ…

9 hours ago

ಮಕ್ಕಳ ಪುಟ | ಪಂಜದ ಕ್ರಿಯೇಟಿವ್‌ ಚಿತ್ರಕಲಾ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ |

ತುಳು ಸಾಹಿತ್ಯ ಅಕಾಡೆಮಿ ಹಾಗೂ ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ವತಿಯಿಂದ…

10 hours ago

ವಿಶ್ವದಲ್ಲಿ ಅಡಿಕೆ ಕೃಷಿ ಹೇಗಿದೆ..? ಭಾರತದಲ್ಲಿ ಅಡಿಕೆ ಆಮದು ಎಷ್ಟು..?

ವಿಶ್ವದಲ್ಲಿ ಅಡಿಕೆ ಉತ್ಪಾದನೆ ಆಗುವ ಎಲ್ಲಾ ರಾಷ್ಟ್ರಗಳಲ್ಲಿ ಅದರ ಬಳಕೆಯೂ ಆಗುತ್ತಿದೆ.ಇದರೊಂದಿಗೆ ಈ…

10 hours ago

ಪ್ಲಾಸ್ಟಿಕ್‌ ತ್ಯಾಜ್ಯ ಕಡಿಮೆ ಮಾಡಲು ಏನು ಕ್ರಮ ? ಅಧ್ಯಯನ ವರದಿ ನಿಯಮ ಗ್ರಾಮಗಳಲ್ಲೂ ಜಾರಿಯಾಗಲಿ

ಪ್ಲಾಸ್ಟಿಕ್ ಮಾಲಿನ್ಯವು  ಪರಿಸರ ವಿನಾಶದ ಅಂಶಗಳಲ್ಲಿ ಒಂದಾಗಿದೆ. ನಮ್ಮ ಸಾಗರಗಳು ಮತ್ತು ಕರಾವಳಿಗಳಲ್ಲಿ…

11 hours ago

ಕೃಷಿಯಲ್ಲಿ ಮೀಥೇನ್ ಕಡಿತದ ಗುರಿ | ವಿಯೆಟ್ನಾಂನಲ್ಲಿ ವಿಶೇಷ ಮಾರ್ಗಸೂಚಿ

ವಿಯೆಟ್ನಾಂ 2030 ರ ವೇಳೆಗೆ ಕೃಷಿಯಲ್ಲಿ  ಹೊರಸೂಸುವ ಮೀಥೇನ್ ಅನ್ನು 30% ರಷ್ಟು…

20 hours ago