ವೆದರ್ ಮಿರರ್

Weather Mirror | ಸತತ ಎರಡನೇ ದಿನವೂ ಸುಬ್ರಹ್ಮಣ್ಯದಲ್ಲಿ ಗರಿಷ್ಟ ಮಳೆ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಕಳೆದ 24 ಗಂಟೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ರಾತ್ರಿ ವೇಳೆ ಅನೇಕ ಕಡೆ ಉತ್ತಮ ಮಳೆಯಾಗಿದೆ..
ಸುಬ್ರಹ್ಮಣ್ಯದಲ್ಲಿ ದಿನದ ಗರಿಷ್ಟ 42 ಮಿ.ಮೀ.ಮಳೆ ದಾಖಲಾಗಿದೆ. ಉಳಿದಂತೆ
ಪುತ್ತೂರು ತಾಲೂಕಿನ ಕೆದಿಲ 26, ಶಾಂತಿಗೋಡು 19, ಬೆಳ್ತಂಗಡಿ ತಾಲೂಕಿನ ಅಡೆಂಜ ಉರುವಾಲು 13, ಬಂಟ್ವಾಳ ತಾಲೂಕಿನ ಕೆಲಿಂಜ 11, ಸುಳ್ಯ ತಾಲೂಕಿನ ಬಾಳಿಲ, ಅಯ್ಯನಕಟ್ಟೆ, ಹರಿಹರ-ಮಲ್ಲಾರ ತಲಾ 10, ಕೊಲ್ಲಮೊಗ್ರ 09,
ಕಲ್ಲಾಜೆ 08, ಪುತ್ತೂರು ತಾಲೂಕಿನ ಬಲ್ನಾಡು ತಲಾ 08,  ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು 07, ಬಂಟ್ವಾಳ ತಾಲೂಕಿನ ಮುಡಿಪು-ಕೈರಂಗಳ 06, ಪುತ್ತೂರು ತಾಲೂಕಿನ ಮುಂಡೂರು, ಸುಳ್ಯ ತಾಲೂಕಿನ  ವಾಲ್ತಾಜೆ-ಕಂದ್ರಪ್ಪಾಡಿ 05, ಕಮಿಲ 04,
ಬಂಟ್ವಾಳ ತಾಲೂಕಿನ ಮಂಚಿ, ಕಡಬ ತಾಲೂಕಿನ ನೆಲ್ಯಾಡಿ ತಲಾ 04, ಸುಳ್ಯ ತಾಲೂಕಿನ ಚೊಕ್ಕಾಡಿ,
ಮುಳ್ಯ-ಅಜ್ಜಾವರ, ಮಡಪ್ಪಾಡಿ ತಲಾ  03,  ಕಡಬ ತಾಲೂಕಿನ ಬಳ್ಪ 02 ಮಿ.ಮೀ.ನಷ್ಟು ಮಳೆಯಾಗಿದೆ.
ಬೆಳ್ತಂಗಡಿ ನಗರ, ಕೊಳ್ತಿಗೆ-ಎಕ್ಕಡ್ಕ ಕನಿಷ್ಟ ತಲಾ 01 ಮಿ.ಮೀ. ಅಷ್ಟೇ ಮಳೆ ದಾಖಲಾಗಿದೆ.  ಕಲ್ಮಡ್ಕ, ಸುಳ್ಯ ನಗರ, ತೊಡಿಕಾನ, ದೊಡ್ಡತೋಟ ಎಣ್ಮೂರು, ಕೋಡಿಂಬಳ-ತೆಕ್ಕಡ್ಕ ಮುಂತಾದ ಕಡೆಗಳಲ್ಲಿ ಹನಿ ಮಳೆ ಮಾತ್ರ..
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ

ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…

5 hours ago

ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರ  | ರಾಜ್ಯದ ವಿವಿದೆಡೆ ಮಳೆ

ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ…

5 hours ago

ಹಾವೇರಿ ಜಿಲ್ಲೆಯಲ್ಲಿ 441 ಸಾಕ್ಷರತಾ ಕಲಿಕಾ ಕೇಂದ್ರ ಸ್ಥಾಪನೆ

ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ…

5 hours ago

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

15 hours ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

16 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

18 hours ago