Advertisement
ವೆದರ್ ಮಿರರ್

Weather Mirror | ಸತತ ಎರಡನೇ ದಿನವೂ ಸುಬ್ರಹ್ಮಣ್ಯದಲ್ಲಿ ಗರಿಷ್ಟ ಮಳೆ…!

Share
ಕಳೆದ 24 ಗಂಟೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ರಾತ್ರಿ ವೇಳೆ ಅನೇಕ ಕಡೆ ಉತ್ತಮ ಮಳೆಯಾಗಿದೆ..
ಸುಬ್ರಹ್ಮಣ್ಯದಲ್ಲಿ ದಿನದ ಗರಿಷ್ಟ 42 ಮಿ.ಮೀ.ಮಳೆ ದಾಖಲಾಗಿದೆ. ಉಳಿದಂತೆ
ಪುತ್ತೂರು ತಾಲೂಕಿನ ಕೆದಿಲ 26, ಶಾಂತಿಗೋಡು 19, ಬೆಳ್ತಂಗಡಿ ತಾಲೂಕಿನ ಅಡೆಂಜ ಉರುವಾಲು 13, ಬಂಟ್ವಾಳ ತಾಲೂಕಿನ ಕೆಲಿಂಜ 11, ಸುಳ್ಯ ತಾಲೂಕಿನ ಬಾಳಿಲ, ಅಯ್ಯನಕಟ್ಟೆ, ಹರಿಹರ-ಮಲ್ಲಾರ ತಲಾ 10, ಕೊಲ್ಲಮೊಗ್ರ 09,
ಕಲ್ಲಾಜೆ 08, ಪುತ್ತೂರು ತಾಲೂಕಿನ ಬಲ್ನಾಡು ತಲಾ 08,  ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು 07, ಬಂಟ್ವಾಳ ತಾಲೂಕಿನ ಮುಡಿಪು-ಕೈರಂಗಳ 06, ಪುತ್ತೂರು ತಾಲೂಕಿನ ಮುಂಡೂರು, ಸುಳ್ಯ ತಾಲೂಕಿನ  ವಾಲ್ತಾಜೆ-ಕಂದ್ರಪ್ಪಾಡಿ 05, ಕಮಿಲ 04,
ಬಂಟ್ವಾಳ ತಾಲೂಕಿನ ಮಂಚಿ, ಕಡಬ ತಾಲೂಕಿನ ನೆಲ್ಯಾಡಿ ತಲಾ 04, ಸುಳ್ಯ ತಾಲೂಕಿನ ಚೊಕ್ಕಾಡಿ,
ಮುಳ್ಯ-ಅಜ್ಜಾವರ, ಮಡಪ್ಪಾಡಿ ತಲಾ  03,  ಕಡಬ ತಾಲೂಕಿನ ಬಳ್ಪ 02 ಮಿ.ಮೀ.ನಷ್ಟು ಮಳೆಯಾಗಿದೆ.
ಬೆಳ್ತಂಗಡಿ ನಗರ, ಕೊಳ್ತಿಗೆ-ಎಕ್ಕಡ್ಕ ಕನಿಷ್ಟ ತಲಾ 01 ಮಿ.ಮೀ. ಅಷ್ಟೇ ಮಳೆ ದಾಖಲಾಗಿದೆ.  ಕಲ್ಮಡ್ಕ, ಸುಳ್ಯ ನಗರ, ತೊಡಿಕಾನ, ದೊಡ್ಡತೋಟ ಎಣ್ಮೂರು, ಕೋಡಿಂಬಳ-ತೆಕ್ಕಡ್ಕ ಮುಂತಾದ ಕಡೆಗಳಲ್ಲಿ ಹನಿ ಮಳೆ ಮಾತ್ರ..
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಹವಾಮಾನ ಚಕ್ರಗಳೇ ಬದಲಾಗುತ್ತಿವೆ | ಲಾ ನೀನಾ ಪರಿಣಾಮ ಕಡಿಮೆ, ಉಷ್ಣ ಅಲೆಗಳ ಭೀತಿ ಹೆಚ್ಚಳ

ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…

1 hour ago

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

17 hours ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

22 hours ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

1 day ago

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

1 day ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

1 day ago