ವೆದರ್ ಮಿರರ್

Weather Mirror | ಸತತ ಎರಡನೇ ದಿನವೂ ಸುಬ್ರಹ್ಮಣ್ಯದಲ್ಲಿ ಗರಿಷ್ಟ ಮಳೆ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಕಳೆದ 24 ಗಂಟೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ರಾತ್ರಿ ವೇಳೆ ಅನೇಕ ಕಡೆ ಉತ್ತಮ ಮಳೆಯಾಗಿದೆ..
ಸುಬ್ರಹ್ಮಣ್ಯದಲ್ಲಿ ದಿನದ ಗರಿಷ್ಟ 42 ಮಿ.ಮೀ.ಮಳೆ ದಾಖಲಾಗಿದೆ. ಉಳಿದಂತೆ
ಪುತ್ತೂರು ತಾಲೂಕಿನ ಕೆದಿಲ 26, ಶಾಂತಿಗೋಡು 19, ಬೆಳ್ತಂಗಡಿ ತಾಲೂಕಿನ ಅಡೆಂಜ ಉರುವಾಲು 13, ಬಂಟ್ವಾಳ ತಾಲೂಕಿನ ಕೆಲಿಂಜ 11, ಸುಳ್ಯ ತಾಲೂಕಿನ ಬಾಳಿಲ, ಅಯ್ಯನಕಟ್ಟೆ, ಹರಿಹರ-ಮಲ್ಲಾರ ತಲಾ 10, ಕೊಲ್ಲಮೊಗ್ರ 09,
ಕಲ್ಲಾಜೆ 08, ಪುತ್ತೂರು ತಾಲೂಕಿನ ಬಲ್ನಾಡು ತಲಾ 08,  ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು 07, ಬಂಟ್ವಾಳ ತಾಲೂಕಿನ ಮುಡಿಪು-ಕೈರಂಗಳ 06, ಪುತ್ತೂರು ತಾಲೂಕಿನ ಮುಂಡೂರು, ಸುಳ್ಯ ತಾಲೂಕಿನ  ವಾಲ್ತಾಜೆ-ಕಂದ್ರಪ್ಪಾಡಿ 05, ಕಮಿಲ 04,
ಬಂಟ್ವಾಳ ತಾಲೂಕಿನ ಮಂಚಿ, ಕಡಬ ತಾಲೂಕಿನ ನೆಲ್ಯಾಡಿ ತಲಾ 04, ಸುಳ್ಯ ತಾಲೂಕಿನ ಚೊಕ್ಕಾಡಿ,
ಮುಳ್ಯ-ಅಜ್ಜಾವರ, ಮಡಪ್ಪಾಡಿ ತಲಾ  03,  ಕಡಬ ತಾಲೂಕಿನ ಬಳ್ಪ 02 ಮಿ.ಮೀ.ನಷ್ಟು ಮಳೆಯಾಗಿದೆ.
ಬೆಳ್ತಂಗಡಿ ನಗರ, ಕೊಳ್ತಿಗೆ-ಎಕ್ಕಡ್ಕ ಕನಿಷ್ಟ ತಲಾ 01 ಮಿ.ಮೀ. ಅಷ್ಟೇ ಮಳೆ ದಾಖಲಾಗಿದೆ.  ಕಲ್ಮಡ್ಕ, ಸುಳ್ಯ ನಗರ, ತೊಡಿಕಾನ, ದೊಡ್ಡತೋಟ ಎಣ್ಮೂರು, ಕೋಡಿಂಬಳ-ತೆಕ್ಕಡ್ಕ ಮುಂತಾದ ಕಡೆಗಳಲ್ಲಿ ಹನಿ ಮಳೆ ಮಾತ್ರ..
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?

ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…

14 hours ago

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…

15 hours ago

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

18 hours ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

18 hours ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

18 hours ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

18 hours ago