Advertisement
ವೆದರ್ ಮಿರರ್

Weather Mirror | ಸತತ ಎರಡನೇ ದಿನವೂ ಸುಬ್ರಹ್ಮಣ್ಯದಲ್ಲಿ ಗರಿಷ್ಟ ಮಳೆ…!

Share
ಕಳೆದ 24 ಗಂಟೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ರಾತ್ರಿ ವೇಳೆ ಅನೇಕ ಕಡೆ ಉತ್ತಮ ಮಳೆಯಾಗಿದೆ..
ಸುಬ್ರಹ್ಮಣ್ಯದಲ್ಲಿ ದಿನದ ಗರಿಷ್ಟ 42 ಮಿ.ಮೀ.ಮಳೆ ದಾಖಲಾಗಿದೆ. ಉಳಿದಂತೆ
ಪುತ್ತೂರು ತಾಲೂಕಿನ ಕೆದಿಲ 26, ಶಾಂತಿಗೋಡು 19, ಬೆಳ್ತಂಗಡಿ ತಾಲೂಕಿನ ಅಡೆಂಜ ಉರುವಾಲು 13, ಬಂಟ್ವಾಳ ತಾಲೂಕಿನ ಕೆಲಿಂಜ 11, ಸುಳ್ಯ ತಾಲೂಕಿನ ಬಾಳಿಲ, ಅಯ್ಯನಕಟ್ಟೆ, ಹರಿಹರ-ಮಲ್ಲಾರ ತಲಾ 10, ಕೊಲ್ಲಮೊಗ್ರ 09,
ಕಲ್ಲಾಜೆ 08, ಪುತ್ತೂರು ತಾಲೂಕಿನ ಬಲ್ನಾಡು ತಲಾ 08,  ಬೆಳ್ತಂಗಡಿ ತಾಲೂಕಿನ ಇಳಂತಿಲ-ಕೈಲಾರು 07, ಬಂಟ್ವಾಳ ತಾಲೂಕಿನ ಮುಡಿಪು-ಕೈರಂಗಳ 06, ಪುತ್ತೂರು ತಾಲೂಕಿನ ಮುಂಡೂರು, ಸುಳ್ಯ ತಾಲೂಕಿನ  ವಾಲ್ತಾಜೆ-ಕಂದ್ರಪ್ಪಾಡಿ 05, ಕಮಿಲ 04,
ಬಂಟ್ವಾಳ ತಾಲೂಕಿನ ಮಂಚಿ, ಕಡಬ ತಾಲೂಕಿನ ನೆಲ್ಯಾಡಿ ತಲಾ 04, ಸುಳ್ಯ ತಾಲೂಕಿನ ಚೊಕ್ಕಾಡಿ,
ಮುಳ್ಯ-ಅಜ್ಜಾವರ, ಮಡಪ್ಪಾಡಿ ತಲಾ  03,  ಕಡಬ ತಾಲೂಕಿನ ಬಳ್ಪ 02 ಮಿ.ಮೀ.ನಷ್ಟು ಮಳೆಯಾಗಿದೆ.
ಬೆಳ್ತಂಗಡಿ ನಗರ, ಕೊಳ್ತಿಗೆ-ಎಕ್ಕಡ್ಕ ಕನಿಷ್ಟ ತಲಾ 01 ಮಿ.ಮೀ. ಅಷ್ಟೇ ಮಳೆ ದಾಖಲಾಗಿದೆ.  ಕಲ್ಮಡ್ಕ, ಸುಳ್ಯ ನಗರ, ತೊಡಿಕಾನ, ದೊಡ್ಡತೋಟ ಎಣ್ಮೂರು, ಕೋಡಿಂಬಳ-ತೆಕ್ಕಡ್ಕ ಮುಂತಾದ ಕಡೆಗಳಲ್ಲಿ ಹನಿ ಮಳೆ ಮಾತ್ರ..
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

1 hour ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

8 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

8 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

16 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

17 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 day ago