ವೆದರ್ ಮಿರರ್

ವೆದರ್‌ ಮಿರರ್‌ |16 : 07 : 2022 | ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆ | ವಾಯುಭಾರ ಕುಸಿತದ ಅಪರೂಪದ ಸನ್ನಿವೇಶ..! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
17.07.22ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಉತ್ತಮ ಮಳೆಯ ಮುನ್ಸೂಚನೆ ಇದೆ.  ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಹಾವೇರಿ, ಯಾದಗಿರಿ, ಕಲಬುರ್ಗಿ, ಹಾಗೂ ಬೀದರ್  ಜಿಲ್ಲೆಗಳಲ್ಲಿ ಸಹ ಉತ್ತಮ ಮಳೆಯ ಮುನ್ಸೂಚನೆ ಇದೆ.
ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿತ್ರದುರ್ಗ, ದಾವಣಗೆರೆ, ಗದಗ, ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಾಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

Advertisement
Advertisement
ವಾಯುಭಾರ ಕುಸಿತದ ಲಕ್ಷಣ :
ಶಿಥಿಲಗೊಂಡಿದ್ದ ಒಡಿಶಾದ ಕರಾವಳಿಯ ವಾಯುಭಾರ ಕುಸಿತವು ಮತ್ತೆ ಬಲಗೊಂಡಿದ್ದು ಕರ್ನಾಟಕದ ಕರಾವಳಿಗೆ ಹಾಗೂ ಮುಂಗಾರು ಮೇಲೆ ಪರಿಣಾಮ ಬೀರುತ್ತಿದೆ.  ಗುಜರಾತ್ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದೆ.  ಈಗಿನ ಪ್ರಕಾರ ಜುಲೈ 19ರ ನಂತರ ಎರಡೂ ವಾಯುಭಾರ ಕುಸಿತಗಳೂ ಶಿಥಿಲಗೊಂಡು ಮುಂಗಾರು ದುರ್ಬಲಗೂಳ್ಳುವ ಲಕ್ಷಣಗಳಿವೆ. ದೇಶದ ಎರಡೂ ಕಡೆಯ ವಾಯುಭಾರ ಕುಸಿತದ ಮಾರುತಗಳು ಸಂಪರ್ಕಗೊಂಡಿರುವುದು  ಅಪರೂಪದ ಸನ್ನಿವೇಶವಾಗಿದೆ.
Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಕೋಲಾರದ 54 ಸಾವಿರ ಹೆಕ್ಟೇರ್‌ನಲ್ಲಿ ಮಾವು ಬೆಳೆ | ಈ ಬಾರಿ ಮಾವು ಬೆಳೆ ಧಾರಣೆ ತೀವ್ರ ಕುಸಿತ

ರಾಜ್ಯದಲ್ಲಿ ಸುಮಾರು ಒಂದೂವರೆ ಲಕ್ಷ ಹೆಕ್ಟೇರ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಇದರಲ್ಲಿ ಕೋಲಾರ…

6 hours ago

ಅಡಿಕೆ ಹಾನಿಕಾರವಲ್ಲ- ಅಡಿಕೆ ಬೆಳೆಗಾರರ ಸವಾಲುಗಳನ್ನು ಎದುರಿಸಲು ಸಂಘಟಿತರಾಗಬೇಕಿದೆ

ಅಡಿಕೆ ಬೆಳೆಗಾರರು ವಿವಿಧ ಸಂಕಷ್ಟ ಮತ್ತು ಸವಾಲುಗಳನ್ನು ಎದುರಿಸುತ್ತಿದ್ದಾರೆ, ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕಾದರೆ…

6 hours ago

ಹವಾಮಾನ ವರದಿ | 29-06-2025 | ರೈತರಿಗೆ ಈ ವಾರ ಬೆಳೆ ರಕ್ಷಣೆಯ ಸಮಯ – ಮಳೆ ಕಡಿಮೆ ಇರಬಹುದು |

ಜೂನ್ 30 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ನಂತರ ಅಲ್ಲಲ್ಲಿ ಸಾಮಾನ್ಯ…

7 hours ago

ಕೇರಳ ಮತ್ತು ಅಸ್ಸಾಂನಲ್ಲಿ ಭಾರಿ ಮಳೆ, ದೆಹಲಿ ಮಾನ್ಸೂನ್ ವಿಳಂಬ

ರಾಷ್ಟ್ರೀಯ ರಾಜಧಾನಿ ದೆಹಲಿಗೆ ಮುಂಗಾರು ಮಳೆ ವಿಳಂಬವಾಗಿದ್ದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ…

11 hours ago

ಬದುಕು ಪುರಾಣ | ವಾತ್ಸಲ್ಯಗಳು ತೂಕಡಿಸುತ್ತಿವೆ?

ಒಂದೇ ತಾಯಿಯ ಗರ್ಭದಿಂದ ಸಂಜನಿಸಿದ ಸಹೋದರರ ಗುಣಗಳಲ್ಲಿ ವ್ಯತ್ಯಾಸಗಳಿವೆ. ವ್ಯಕ್ತಿತ್ವ ರೂಪೀಕರಣದಲ್ಲೂ ಭಿನ್ನ…

11 hours ago

ಆಷಾಢ ಶುಕ್ರವಾರ ಈ 4 ತಪ್ಪುಗಳನ್ನು ಮಾಡಲೇಬೇಡಿ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago