ವೆದರ್‌ ಮಿರರ್‌ | 18 -07 -2022 | ಕರಾವಳಿ ಜಿಲ್ಲೆಯಾದ್ಯಂತ ಸಾಮಾನ್ಯ ಮಳೆ | ಮುಂಗಾರು ದುರ್ಬಲಗೊಳ್ಳುವ ಪ್ರಕ್ರಿಯೆ ಆರಂಭ |

July 18, 2022
11:48 AM

19.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಹ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಯಾದಗಿರಿ, ಕಲಬುರ್ಗಿ, ಬೀದರ್ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಮಹಾರಾಷ್ಟ್ರ – ಕರ್ನಾಟಕ ಗಡಿಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮುಂಗಾರು : ಈಗಾಗಲೇ ಮುಂಗಾರು ದುರ್ಬಲಗೊಳ್ಳುವ ಪ್ರಕ್ರಿಯೆ ಆರಂಭವಾಗಿದ್ದು. ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಜುಲೈ 20 ರ ವರೆಗೆ ಮಳೆಯ ಮುನ್ಸೂಚನೆ ಇದೆ. 21 ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಉತ್ತಮ ವಾತಾವರಣ ನಿರ್ಮಾಣವಾಗುವ ಲಕ್ಷಣಗಳಿವೆ.

Advertisement

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 05-08-2025 | ಆ.6 ರಂದು ಕೆಲವು ಕಡೆ ಮಳೆ | ಆ.14 ನಂತರ ಹವಾಮಾನ ಹೇಗಿರಬಹುದು..?
August 5, 2025
1:41 PM
by: ಸಾಯಿಶೇಖರ್ ಕರಿಕಳ
700 ಕ್ಕೂ ಅಧಿಕ ರೆಸಿಪಿ | ದಿವ್ಯ ಮಹೇಶ್‌ ಅವರಿಗೆ “ಪಾಕ ಪ್ರವೀಣೆ” ಪ್ರಶಸ್ತಿ
August 5, 2025
8:05 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ಪಂಜದ ಕ್ರಿಯೇಟಿವ್‌ ಚಿತ್ರಕಲಾ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ |
August 5, 2025
7:48 AM
by: ದ ರೂರಲ್ ಮಿರರ್.ಕಾಂ
ಪ್ಲಾಸ್ಟಿಕ್‌ ತ್ಯಾಜ್ಯ ಕಡಿಮೆ ಮಾಡಲು ಏನು ಕ್ರಮ ? ಅಧ್ಯಯನ ವರದಿ ನಿಯಮ ಗ್ರಾಮಗಳಲ್ಲೂ ಜಾರಿಯಾಗಲಿ
August 5, 2025
7:02 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group