ಸುದ್ದಿಗಳು

ವೆದರ್‌ ಮಿರರ್‌ | 18 -07 -2022 | ಕರಾವಳಿ ಜಿಲ್ಲೆಯಾದ್ಯಂತ ಸಾಮಾನ್ಯ ಮಳೆ | ಮುಂಗಾರು ದುರ್ಬಲಗೊಳ್ಳುವ ಪ್ರಕ್ರಿಯೆ ಆರಂಭ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

19.07.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಹ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಯಾದಗಿರಿ, ಕಲಬುರ್ಗಿ, ಬೀದರ್ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.ಮಹಾರಾಷ್ಟ್ರ – ಕರ್ನಾಟಕ ಗಡಿಭಾಗಗಳಲ್ಲಿ ಸಹ ಮಳೆಯ ಮುನ್ಸೂಚನೆ ಇದೆಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಮುಂಗಾರು : ಈಗಾಗಲೇ ಮುಂಗಾರು ದುರ್ಬಲಗೊಳ್ಳುವ ಪ್ರಕ್ರಿಯೆ ಆರಂಭವಾಗಿದ್ದು. ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಜುಲೈ 20 ರ ವರೆಗೆ ಮಳೆಯ ಮುನ್ಸೂಚನೆ ಇದೆ. 21 ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಡಿಕೆ ತೋಟಗಳಿಗೆ ಔಷಧಿ ಸಿಂಪಡಿಸಲು ಉತ್ತಮ ವಾತಾವರಣ ನಿರ್ಮಾಣವಾಗುವ ಲಕ್ಷಣಗಳಿವೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ಇವರಿಗೆ ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಕಡೆಯಿಂದ ಸನ್ಮಾನ

ಬೆಳ್ತಂಗಡಿಯ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿನೂತನ ಶೋರೂಮ್ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ…

10 minutes ago

ಅಪಾರ ಏಕಾದಶಿಯ ನಾಲ್ಕು ಶುಭಯೋಗ | ಐದು ರಾಶಿಯವರಿಗೆ ವಿಷ್ಣುವಿನ ಅನುಗ್ರಹ ಪ್ರಾಪ್ತಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…

17 hours ago

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…

18 hours ago

ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

ಬೆಂಗಳೂರಿನಲ್ಲಿ  ಈ ಹಿಂದೆ  ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…

18 hours ago

ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ

ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…

18 hours ago