Weather Mirror | ವಾಯುಭಾರ ಕುಸಿತದಿಂದ ಈಗ ಕರ್ನಾಟಕ ಕರಾವಳಿ ಭಾಗಗಳಲ್ಲಿ ದೊಡ್ಡ ಪರಿಣಾಮಗಳಿಲ್ಲ

October 21, 2020
11:25 AM
ಈಗಿನ ಆಂಧ್ರ- ಒಡಿಸ್ಸಾ ಕರಾವಳಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಕರ್ನಾಟಕ ಕರಾವಳಿ ಭಾಗಗಳಲ್ಲಿ ಅಂತಹ ದೊಡ್ಡ ಪರಿಣಾಮಗಳಿಲ್ಲ.
22.10.20ರ ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ : 
ದ.ಕ., ಕಾಸರಗೋಡು, ಉಡುಪಿ ಮತ್ತು ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಮಾತ್ರ ಉತ್ತಮ ಮಳೆಯ ಮುನ್ಸೂಚೆನೆ ಇದೆ. ಉಳಿದ ದ. ಕ.(ಕಡಬ ಮತ್ತು ಉಪ್ಪಿನಂಗಡಿ ಸುತ್ತಮುತ್ತ ಸ್ವಲ್ಪ ಕಡಿಮೆ) , ಉಡುಪಿ, ಉತ್ತರ ಕನ್ನಡ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.
ಶಿವಮೊಗ್ಗ, ಹಾವೇರಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಪಾವಗಢ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಭಾಗಗಳಲ್ಲಿಯೂ ಮಳೆಯ ಮುನ್ಸೂಚನೆ ಇದೆ.
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಏರಿದ ತಾಪಮಾನ : ರಾಜ್ಯದಲ್ಲಿ ಇಂದಿನಿಂದ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ
Karnataka Weather | 25-04-2024 | ಮಳೆ ಕಡಿಮೆಯಾಯ್ತು… | ಮೋಡ ಶುರುವಾಯ್ತು |
April 25, 2024
1:00 PM
by: ಸಾಯಿಶೇಖರ್ ಕರಿಕಳ
Karnataka Weather | 23-04-2024 | ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣ | ಘಟ್ಟದ ಕೆಳಗಿನ ತಪ್ಪಲು ಪ್ರದೇಶದ ಕೆಲವು ಕಡೆ ಮಳೆ ನಿರೀಕ್ಷೆ |
April 23, 2024
11:31 AM
by: ಸಾಯಿಶೇಖರ್ ಕರಿಕಳ
Karnataka Weather | 22-04-2024 | ರಾಜ್ಯದ ಹಲವು ಕಡೆ ಮಳೆ-ತುಂತುರು ಮಳೆ |
April 22, 2024
11:36 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror