Weather Mirror | ನೆಲ್ಯಾಡಿಯಲ್ಲಿ ಮಳೆಯಬ್ಬರ…! |

October 22, 2020
11:25 AM

ಮಳೆಯಬ್ಬರ ಮತ್ತೆ ಮುಂದುವರಿದಿದೆ. ಮಂಗಳವಾರ ಸಂಜೆ, ರಾತ್ರಿ ವ್ಯಾಪಕವಾಗಿ ಉತ್ತಮ ಮಳೆಯಾಗಿದೆ. ನೆಲ್ಯಾಡಿಯಲ್ಲಿ ಮೇಘ ಸ್ಫೋಟದಂತಹ ಭೀಕರ ಮಳೆ… 170 ಮಿ.ಮೀ.ನಷ್ಟು ಸುರಿದಿದೆ.

Advertisement
Advertisement
Advertisement

ಬೆಳ್ತಂಗಡಿ 68, ಸುಬ್ರಹ್ಮಣ್ಯ 48, ಕಲ್ಲಾಜೆ 35, ಬಳ್ಪ 34, ಕಮಿಲ, ಮಡಪ್ಪಾಡಿ ತಲಾ 32, ಹಾಲೆಮಜಲು 30, ವಾಲ್ತಾಜೆ-ಕಂದ್ರಪ್ಪಾಡಿ 26, ಕೊಲ್ಲಮೊಗ್ರ 25, ಹರಿಹರ-ಮಲ್ಲಾರ, ಅಯ್ಯನಕಟ್ಟೆ ತಲಾ 23, ಬಾಳಿಲ, ಕಲ್ಮಡ್ಕ ತಲಾ 20, ಎಂ.ಚೆಂಬು 19, ಮೆಟ್ಟಿನಡ್ಕ, ಅಡೆಂಜ-ಉರುವಾಲು ತಲಾ 18, ಕಲ್ಲಕಟ್ಟ 16, ಕಡಬ, ಕೋಡಿಂಬಳ-ತೆಕ್ಕಡ್ಕ ತಲಾ 15,  ಮುಳ್ಯ-ಅಜ್ಜಾವರ, ಚೊಕ್ಕಾಡಿ ತಲಾ 14,
ಸುಳ್ಯ ನಗರ ಹಾಗೂ ಬಲ್ನಾಡು ತಲಾ 12, ಎಣ್ಮೂರು, ಮುಂಡೂರು ತಲಾ 10, ಕೆಲಿಂಜ 09, ಮುಡಿಪು-ಕೈರಂಗಳ 08,
ದೊಡ್ಡತೋಟ, ಮಂಚಿ, ಶಾಂತಿಗೋಡು ತಲಾ 06, ಹಾಗೂ ಕೊಳ್ತಿಗೆ-ಎಕ್ಕಡ್ಕದಲ್ಲಿ 02 ಮಿ.ಮೀ.ಮಳೆ ಇಂದು ಬೆಳಗ್ಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಸುರಿದಿದೆ..

Advertisement

️ ಮೋಡದ ವಾತಾವರಣ ಮುಂದುವರಿದಿದೆ.. ಮಳೆಯೂ ಹನಿಯುತ್ತಿದೆ..

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

Karnataka Weather | 23-04-2024 | ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣ | ಘಟ್ಟದ ಕೆಳಗಿನ ತಪ್ಪಲು ಪ್ರದೇಶದ ಕೆಲವು ಕಡೆ ಮಳೆ ನಿರೀಕ್ಷೆ |
April 23, 2024
11:31 AM
by: ಸಾಯಿಶೇಖರ್ ಕರಿಕಳ
Karnataka Weather | 22-04-2024 | ರಾಜ್ಯದ ಹಲವು ಕಡೆ ಮಳೆ-ತುಂತುರು ಮಳೆ |
April 22, 2024
11:36 AM
by: ಸಾಯಿಶೇಖರ್ ಕರಿಕಳ
Karnataka Weather | 21-04-2024 | ರಾಜ್ಯದ ಕೆಲವು ಕಡೆ ಮಳೆಯ ಲಕ್ಷಣ ಇದೆ |
April 21, 2024
11:56 AM
by: ಸಾಯಿಶೇಖರ್ ಕರಿಕಳ
ವೆದರ್‌ ಮಿರರ್‌ | 20.04.2024 | ರಾಜ್ಯದ ಹಲವೆಡೆ ಇಂದು ಮಳೆಯ ಮುನ್ಸೂಚನೆ
April 20, 2024
11:35 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror