Weather Mirror | ನೆಲ್ಯಾಡಿಯಲ್ಲಿ ಮಳೆಯಬ್ಬರ…! |

October 22, 2020
11:25 AM

ಮಳೆಯಬ್ಬರ ಮತ್ತೆ ಮುಂದುವರಿದಿದೆ. ಮಂಗಳವಾರ ಸಂಜೆ, ರಾತ್ರಿ ವ್ಯಾಪಕವಾಗಿ ಉತ್ತಮ ಮಳೆಯಾಗಿದೆ. ನೆಲ್ಯಾಡಿಯಲ್ಲಿ ಮೇಘ ಸ್ಫೋಟದಂತಹ ಭೀಕರ ಮಳೆ… 170 ಮಿ.ಮೀ.ನಷ್ಟು ಸುರಿದಿದೆ.

ಬೆಳ್ತಂಗಡಿ 68, ಸುಬ್ರಹ್ಮಣ್ಯ 48, ಕಲ್ಲಾಜೆ 35, ಬಳ್ಪ 34, ಕಮಿಲ, ಮಡಪ್ಪಾಡಿ ತಲಾ 32, ಹಾಲೆಮಜಲು 30, ವಾಲ್ತಾಜೆ-ಕಂದ್ರಪ್ಪಾಡಿ 26, ಕೊಲ್ಲಮೊಗ್ರ 25, ಹರಿಹರ-ಮಲ್ಲಾರ, ಅಯ್ಯನಕಟ್ಟೆ ತಲಾ 23, ಬಾಳಿಲ, ಕಲ್ಮಡ್ಕ ತಲಾ 20, ಎಂ.ಚೆಂಬು 19, ಮೆಟ್ಟಿನಡ್ಕ, ಅಡೆಂಜ-ಉರುವಾಲು ತಲಾ 18, ಕಲ್ಲಕಟ್ಟ 16, ಕಡಬ, ಕೋಡಿಂಬಳ-ತೆಕ್ಕಡ್ಕ ತಲಾ 15,  ಮುಳ್ಯ-ಅಜ್ಜಾವರ, ಚೊಕ್ಕಾಡಿ ತಲಾ 14,
ಸುಳ್ಯ ನಗರ ಹಾಗೂ ಬಲ್ನಾಡು ತಲಾ 12, ಎಣ್ಮೂರು, ಮುಂಡೂರು ತಲಾ 10, ಕೆಲಿಂಜ 09, ಮುಡಿಪು-ಕೈರಂಗಳ 08,
ದೊಡ್ಡತೋಟ, ಮಂಚಿ, ಶಾಂತಿಗೋಡು ತಲಾ 06, ಹಾಗೂ ಕೊಳ್ತಿಗೆ-ಎಕ್ಕಡ್ಕದಲ್ಲಿ 02 ಮಿ.ಮೀ.ಮಳೆ ಇಂದು ಬೆಳಗ್ಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಸುರಿದಿದೆ..

️ ಮೋಡದ ವಾತಾವರಣ ಮುಂದುವರಿದಿದೆ.. ಮಳೆಯೂ ಹನಿಯುತ್ತಿದೆ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 06-07-2026 | ಆಗಸ್ಟ್‌ 10ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ ತಗ್ಗುವ ಲಕ್ಷಣ – ಘಟ್ಟದ ಕೆಳಭಾಗದಲ್ಲಿ ಇನ್ನೂ ಕೆಲ ದಿನ ಹೆಚ್ಚು ಮಳೆ ಸಾಧ್ಯತೆ – ಮಳೆಯ ಸ್ವರೂಪ ಹೀಗೇಕೆ?
August 6, 2026
3:42 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ
August 4, 2026
2:07 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?
August 2, 2026
6:59 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 01-08-2026 | ಕರಾವಳಿಯ-ಮಲೆನಾಡಲ್ಲಿ ಮಳೆ ಹೆಚ್ಚಳಕ್ಕೆ ಕಾರಣವೇನು..? – ಆಗಸ್ಟ್ 3 ರಿಂದ ಮಳೆ ಕಡಿಮೆ ಸಾಧ್ಯತೆ
August 1, 2026
10:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror