ಮಳೆಯಬ್ಬರ ಮತ್ತೆ ಮುಂದುವರಿದಿದೆ. ಮಂಗಳವಾರ ಸಂಜೆ, ರಾತ್ರಿ ವ್ಯಾಪಕವಾಗಿ ಉತ್ತಮ ಮಳೆಯಾಗಿದೆ. ನೆಲ್ಯಾಡಿಯಲ್ಲಿ ಮೇಘ ಸ್ಫೋಟದಂತಹ ಭೀಕರ ಮಳೆ… 170 ಮಿ.ಮೀ.ನಷ್ಟು ಸುರಿದಿದೆ.
ಬೆಳ್ತಂಗಡಿ 68, ಸುಬ್ರಹ್ಮಣ್ಯ 48, ಕಲ್ಲಾಜೆ 35, ಬಳ್ಪ 34, ಕಮಿಲ, ಮಡಪ್ಪಾಡಿ ತಲಾ 32, ಹಾಲೆಮಜಲು 30, ವಾಲ್ತಾಜೆ-ಕಂದ್ರಪ್ಪಾಡಿ 26, ಕೊಲ್ಲಮೊಗ್ರ 25, ಹರಿಹರ-ಮಲ್ಲಾರ, ಅಯ್ಯನಕಟ್ಟೆ ತಲಾ 23, ಬಾಳಿಲ, ಕಲ್ಮಡ್ಕ ತಲಾ 20, ಎಂ.ಚೆಂಬು 19, ಮೆಟ್ಟಿನಡ್ಕ, ಅಡೆಂಜ-ಉರುವಾಲು ತಲಾ 18, ಕಲ್ಲಕಟ್ಟ 16, ಕಡಬ, ಕೋಡಿಂಬಳ-ತೆಕ್ಕಡ್ಕ ತಲಾ 15, ಮುಳ್ಯ-ಅಜ್ಜಾವರ, ಚೊಕ್ಕಾಡಿ ತಲಾ 14,
ಸುಳ್ಯ ನಗರ ಹಾಗೂ ಬಲ್ನಾಡು ತಲಾ 12, ಎಣ್ಮೂರು, ಮುಂಡೂರು ತಲಾ 10, ಕೆಲಿಂಜ 09, ಮುಡಿಪು-ಕೈರಂಗಳ 08,
ದೊಡ್ಡತೋಟ, ಮಂಚಿ, ಶಾಂತಿಗೋಡು ತಲಾ 06, ಹಾಗೂ ಕೊಳ್ತಿಗೆ-ಎಕ್ಕಡ್ಕದಲ್ಲಿ 02 ಮಿ.ಮೀ.ಮಳೆ ಇಂದು ಬೆಳಗ್ಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಸುರಿದಿದೆ..
️ ಮೋಡದ ವಾತಾವರಣ ಮುಂದುವರಿದಿದೆ.. ಮಳೆಯೂ ಹನಿಯುತ್ತಿದೆ..
ಕನಿಷ್ಠ ಆಮದು ದರಕ್ಕಿಂತ ಕಡಿಮೆ ಬೆಲೆಯಲ್ಲಿ ಅಡಿಕೆ ಆಮದು ಮಾಡಿದರೆ ಸರಕುಗಳನ್ನು ಸಂಪೂರ್ಣ…
ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…
ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…
ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…
ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…
19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…