ಮಳೆಯಬ್ಬರ ಮತ್ತೆ ಮುಂದುವರಿದಿದೆ. ಮಂಗಳವಾರ ಸಂಜೆ, ರಾತ್ರಿ ವ್ಯಾಪಕವಾಗಿ ಉತ್ತಮ ಮಳೆಯಾಗಿದೆ. ನೆಲ್ಯಾಡಿಯಲ್ಲಿ ಮೇಘ ಸ್ಫೋಟದಂತಹ ಭೀಕರ ಮಳೆ… 170 ಮಿ.ಮೀ.ನಷ್ಟು ಸುರಿದಿದೆ.
ಬೆಳ್ತಂಗಡಿ 68, ಸುಬ್ರಹ್ಮಣ್ಯ 48, ಕಲ್ಲಾಜೆ 35, ಬಳ್ಪ 34, ಕಮಿಲ, ಮಡಪ್ಪಾಡಿ ತಲಾ 32, ಹಾಲೆಮಜಲು 30, ವಾಲ್ತಾಜೆ-ಕಂದ್ರಪ್ಪಾಡಿ 26, ಕೊಲ್ಲಮೊಗ್ರ 25, ಹರಿಹರ-ಮಲ್ಲಾರ, ಅಯ್ಯನಕಟ್ಟೆ ತಲಾ 23, ಬಾಳಿಲ, ಕಲ್ಮಡ್ಕ ತಲಾ 20, ಎಂ.ಚೆಂಬು 19, ಮೆಟ್ಟಿನಡ್ಕ, ಅಡೆಂಜ-ಉರುವಾಲು ತಲಾ 18, ಕಲ್ಲಕಟ್ಟ 16, ಕಡಬ, ಕೋಡಿಂಬಳ-ತೆಕ್ಕಡ್ಕ ತಲಾ 15, ಮುಳ್ಯ-ಅಜ್ಜಾವರ, ಚೊಕ್ಕಾಡಿ ತಲಾ 14,
ಸುಳ್ಯ ನಗರ ಹಾಗೂ ಬಲ್ನಾಡು ತಲಾ 12, ಎಣ್ಮೂರು, ಮುಂಡೂರು ತಲಾ 10, ಕೆಲಿಂಜ 09, ಮುಡಿಪು-ಕೈರಂಗಳ 08,
ದೊಡ್ಡತೋಟ, ಮಂಚಿ, ಶಾಂತಿಗೋಡು ತಲಾ 06, ಹಾಗೂ ಕೊಳ್ತಿಗೆ-ಎಕ್ಕಡ್ಕದಲ್ಲಿ 02 ಮಿ.ಮೀ.ಮಳೆ ಇಂದು ಬೆಳಗ್ಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಸುರಿದಿದೆ..
️ ಮೋಡದ ವಾತಾವರಣ ಮುಂದುವರಿದಿದೆ.. ಮಳೆಯೂ ಹನಿಯುತ್ತಿದೆ..
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…
ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲಾ ಮಕ್ಕಳಿಗೆ ಚೆಸ್ ಆಟವನ್ನು ಪರಿಚಯಿಸುವ “ಚೆಸ್…
ಅಡಿಕೆ ಬೆಳೆಗಾರ ಇಂದು ಕೇವಲ ಬೆಳೆಗಾರನಲ್ಲ. ಅವನು ಹವಾಮಾನ ಬದಲಾವಣೆ, ರೋಗದ ಸಮಸ್ಯೆ,…
ಕೇಂದ್ರ ಕೃಷಿ ಸಚಿವಾಲಯವು ಜನವರಿ 23, 2026ರವರೆಗಿನ ರಬಿ ಬೆಳೆ(ಚಳಿಗಾಲದ ಬಿತ್ತನೆ) ಬಿತ್ತನೆಯ…
ದೇಶದಲ್ಲಿನ ಕೃಷಿ ಬೆಳೆಗಳಿಗೆ ಅಗತ್ಯವಾದ ಪೋಷಕಾಂಶ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ರಸಗೊಬ್ಬರ ವಲಯವು ದೇಶೀಯ…
ಹಿಮಾಲಯವನ್ನು ಶುದ್ಧ ಮತ್ತು ಸುರಕ್ಷಿತ ವಾತಾವರಣದ ಪ್ರತೀಕವೆಂದುಕೊಂಡಿದ್ದರೂ, ಜಾಗತಿಕ ಹವಾಮಾನ ಬದಲಾವಣೆ ಹಾಗೂ…