Advertisement

Weather Mirror | ನೆಲ್ಯಾಡಿಯಲ್ಲಿ ಮಳೆಯಬ್ಬರ…! |

Share

ಮಳೆಯಬ್ಬರ ಮತ್ತೆ ಮುಂದುವರಿದಿದೆ. ಮಂಗಳವಾರ ಸಂಜೆ, ರಾತ್ರಿ ವ್ಯಾಪಕವಾಗಿ ಉತ್ತಮ ಮಳೆಯಾಗಿದೆ. ನೆಲ್ಯಾಡಿಯಲ್ಲಿ ಮೇಘ ಸ್ಫೋಟದಂತಹ ಭೀಕರ ಮಳೆ… 170 ಮಿ.ಮೀ.ನಷ್ಟು ಸುರಿದಿದೆ.

Advertisement

ಬೆಳ್ತಂಗಡಿ 68, ಸುಬ್ರಹ್ಮಣ್ಯ 48, ಕಲ್ಲಾಜೆ 35, ಬಳ್ಪ 34, ಕಮಿಲ, ಮಡಪ್ಪಾಡಿ ತಲಾ 32, ಹಾಲೆಮಜಲು 30, ವಾಲ್ತಾಜೆ-ಕಂದ್ರಪ್ಪಾಡಿ 26, ಕೊಲ್ಲಮೊಗ್ರ 25, ಹರಿಹರ-ಮಲ್ಲಾರ, ಅಯ್ಯನಕಟ್ಟೆ ತಲಾ 23, ಬಾಳಿಲ, ಕಲ್ಮಡ್ಕ ತಲಾ 20, ಎಂ.ಚೆಂಬು 19, ಮೆಟ್ಟಿನಡ್ಕ, ಅಡೆಂಜ-ಉರುವಾಲು ತಲಾ 18, ಕಲ್ಲಕಟ್ಟ 16, ಕಡಬ, ಕೋಡಿಂಬಳ-ತೆಕ್ಕಡ್ಕ ತಲಾ 15,  ಮುಳ್ಯ-ಅಜ್ಜಾವರ, ಚೊಕ್ಕಾಡಿ ತಲಾ 14,
ಸುಳ್ಯ ನಗರ ಹಾಗೂ ಬಲ್ನಾಡು ತಲಾ 12, ಎಣ್ಮೂರು, ಮುಂಡೂರು ತಲಾ 10, ಕೆಲಿಂಜ 09, ಮುಡಿಪು-ಕೈರಂಗಳ 08,
ದೊಡ್ಡತೋಟ, ಮಂಚಿ, ಶಾಂತಿಗೋಡು ತಲಾ 06, ಹಾಗೂ ಕೊಳ್ತಿಗೆ-ಎಕ್ಕಡ್ಕದಲ್ಲಿ 02 ಮಿ.ಮೀ.ಮಳೆ ಇಂದು ಬೆಳಗ್ಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಸುರಿದಿದೆ..

️ ಮೋಡದ ವಾತಾವರಣ ಮುಂದುವರಿದಿದೆ.. ಮಳೆಯೂ ಹನಿಯುತ್ತಿದೆ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಕಡಿಮೆ ದರದಲ್ಲಿ ಅಡಿಕೆ ಆಮದು ಮಾಡಿದರೆ ಸಂಪೂರ್ಣ ಜಪ್ತಿ – ದೆಹಲಿ ಹೈಕೋರ್ಟ್

ಕನಿಷ್ಠ ಆಮದು ದರಕ್ಕಿಂತ ಕಡಿಮೆ ಬೆಲೆಯಲ್ಲಿ ಅಡಿಕೆ ಆಮದು ಮಾಡಿದರೆ ಸರಕುಗಳನ್ನು ಸಂಪೂರ್ಣ…

8 hours ago

ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ

ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…

16 hours ago

ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ

ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…

21 hours ago

ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ

ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…

22 hours ago

ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ

ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…

22 hours ago

ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ

19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

1 day ago