ಮಳೆಯಬ್ಬರ ಮತ್ತೆ ಮುಂದುವರಿದಿದೆ. ಮಂಗಳವಾರ ಸಂಜೆ, ರಾತ್ರಿ ವ್ಯಾಪಕವಾಗಿ ಉತ್ತಮ ಮಳೆಯಾಗಿದೆ. ನೆಲ್ಯಾಡಿಯಲ್ಲಿ ಮೇಘ ಸ್ಫೋಟದಂತಹ ಭೀಕರ ಮಳೆ… 170 ಮಿ.ಮೀ.ನಷ್ಟು ಸುರಿದಿದೆ.
ಬೆಳ್ತಂಗಡಿ 68, ಸುಬ್ರಹ್ಮಣ್ಯ 48, ಕಲ್ಲಾಜೆ 35, ಬಳ್ಪ 34, ಕಮಿಲ, ಮಡಪ್ಪಾಡಿ ತಲಾ 32, ಹಾಲೆಮಜಲು 30, ವಾಲ್ತಾಜೆ-ಕಂದ್ರಪ್ಪಾಡಿ 26, ಕೊಲ್ಲಮೊಗ್ರ 25, ಹರಿಹರ-ಮಲ್ಲಾರ, ಅಯ್ಯನಕಟ್ಟೆ ತಲಾ 23, ಬಾಳಿಲ, ಕಲ್ಮಡ್ಕ ತಲಾ 20, ಎಂ.ಚೆಂಬು 19, ಮೆಟ್ಟಿನಡ್ಕ, ಅಡೆಂಜ-ಉರುವಾಲು ತಲಾ 18, ಕಲ್ಲಕಟ್ಟ 16, ಕಡಬ, ಕೋಡಿಂಬಳ-ತೆಕ್ಕಡ್ಕ ತಲಾ 15, ಮುಳ್ಯ-ಅಜ್ಜಾವರ, ಚೊಕ್ಕಾಡಿ ತಲಾ 14,
ಸುಳ್ಯ ನಗರ ಹಾಗೂ ಬಲ್ನಾಡು ತಲಾ 12, ಎಣ್ಮೂರು, ಮುಂಡೂರು ತಲಾ 10, ಕೆಲಿಂಜ 09, ಮುಡಿಪು-ಕೈರಂಗಳ 08,
ದೊಡ್ಡತೋಟ, ಮಂಚಿ, ಶಾಂತಿಗೋಡು ತಲಾ 06, ಹಾಗೂ ಕೊಳ್ತಿಗೆ-ಎಕ್ಕಡ್ಕದಲ್ಲಿ 02 ಮಿ.ಮೀ.ಮಳೆ ಇಂದು ಬೆಳಗ್ಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಸುರಿದಿದೆ..
️ ಮೋಡದ ವಾತಾವರಣ ಮುಂದುವರಿದಿದೆ.. ಮಳೆಯೂ ಹನಿಯುತ್ತಿದೆ..
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…
ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…
ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 1 ಕಪ್. ಜಾರ್…