ಮಳೆಯಬ್ಬರ ಮತ್ತೆ ಮುಂದುವರಿದಿದೆ. ಮಂಗಳವಾರ ಸಂಜೆ, ರಾತ್ರಿ ವ್ಯಾಪಕವಾಗಿ ಉತ್ತಮ ಮಳೆಯಾಗಿದೆ. ನೆಲ್ಯಾಡಿಯಲ್ಲಿ ಮೇಘ ಸ್ಫೋಟದಂತಹ ಭೀಕರ ಮಳೆ… 170 ಮಿ.ಮೀ.ನಷ್ಟು ಸುರಿದಿದೆ.
ಬೆಳ್ತಂಗಡಿ 68, ಸುಬ್ರಹ್ಮಣ್ಯ 48, ಕಲ್ಲಾಜೆ 35, ಬಳ್ಪ 34, ಕಮಿಲ, ಮಡಪ್ಪಾಡಿ ತಲಾ 32, ಹಾಲೆಮಜಲು 30, ವಾಲ್ತಾಜೆ-ಕಂದ್ರಪ್ಪಾಡಿ 26, ಕೊಲ್ಲಮೊಗ್ರ 25, ಹರಿಹರ-ಮಲ್ಲಾರ, ಅಯ್ಯನಕಟ್ಟೆ ತಲಾ 23, ಬಾಳಿಲ, ಕಲ್ಮಡ್ಕ ತಲಾ 20, ಎಂ.ಚೆಂಬು 19, ಮೆಟ್ಟಿನಡ್ಕ, ಅಡೆಂಜ-ಉರುವಾಲು ತಲಾ 18, ಕಲ್ಲಕಟ್ಟ 16, ಕಡಬ, ಕೋಡಿಂಬಳ-ತೆಕ್ಕಡ್ಕ ತಲಾ 15, ಮುಳ್ಯ-ಅಜ್ಜಾವರ, ಚೊಕ್ಕಾಡಿ ತಲಾ 14,
ಸುಳ್ಯ ನಗರ ಹಾಗೂ ಬಲ್ನಾಡು ತಲಾ 12, ಎಣ್ಮೂರು, ಮುಂಡೂರು ತಲಾ 10, ಕೆಲಿಂಜ 09, ಮುಡಿಪು-ಕೈರಂಗಳ 08,
ದೊಡ್ಡತೋಟ, ಮಂಚಿ, ಶಾಂತಿಗೋಡು ತಲಾ 06, ಹಾಗೂ ಕೊಳ್ತಿಗೆ-ಎಕ್ಕಡ್ಕದಲ್ಲಿ 02 ಮಿ.ಮೀ.ಮಳೆ ಇಂದು ಬೆಳಗ್ಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಸುರಿದಿದೆ..
️ ಮೋಡದ ವಾತಾವರಣ ಮುಂದುವರಿದಿದೆ.. ಮಳೆಯೂ ಹನಿಯುತ್ತಿದೆ..
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…
ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…