ಮಳೆಯಬ್ಬರ ಮತ್ತೆ ಮುಂದುವರಿದಿದೆ. ಮಂಗಳವಾರ ಸಂಜೆ, ರಾತ್ರಿ ವ್ಯಾಪಕವಾಗಿ ಉತ್ತಮ ಮಳೆಯಾಗಿದೆ. ನೆಲ್ಯಾಡಿಯಲ್ಲಿ ಮೇಘ ಸ್ಫೋಟದಂತಹ ಭೀಕರ ಮಳೆ… 170 ಮಿ.ಮೀ.ನಷ್ಟು ಸುರಿದಿದೆ.
ಬೆಳ್ತಂಗಡಿ 68, ಸುಬ್ರಹ್ಮಣ್ಯ 48, ಕಲ್ಲಾಜೆ 35, ಬಳ್ಪ 34, ಕಮಿಲ, ಮಡಪ್ಪಾಡಿ ತಲಾ 32, ಹಾಲೆಮಜಲು 30, ವಾಲ್ತಾಜೆ-ಕಂದ್ರಪ್ಪಾಡಿ 26, ಕೊಲ್ಲಮೊಗ್ರ 25, ಹರಿಹರ-ಮಲ್ಲಾರ, ಅಯ್ಯನಕಟ್ಟೆ ತಲಾ 23, ಬಾಳಿಲ, ಕಲ್ಮಡ್ಕ ತಲಾ 20, ಎಂ.ಚೆಂಬು 19, ಮೆಟ್ಟಿನಡ್ಕ, ಅಡೆಂಜ-ಉರುವಾಲು ತಲಾ 18, ಕಲ್ಲಕಟ್ಟ 16, ಕಡಬ, ಕೋಡಿಂಬಳ-ತೆಕ್ಕಡ್ಕ ತಲಾ 15, ಮುಳ್ಯ-ಅಜ್ಜಾವರ, ಚೊಕ್ಕಾಡಿ ತಲಾ 14,
ಸುಳ್ಯ ನಗರ ಹಾಗೂ ಬಲ್ನಾಡು ತಲಾ 12, ಎಣ್ಮೂರು, ಮುಂಡೂರು ತಲಾ 10, ಕೆಲಿಂಜ 09, ಮುಡಿಪು-ಕೈರಂಗಳ 08,
ದೊಡ್ಡತೋಟ, ಮಂಚಿ, ಶಾಂತಿಗೋಡು ತಲಾ 06, ಹಾಗೂ ಕೊಳ್ತಿಗೆ-ಎಕ್ಕಡ್ಕದಲ್ಲಿ 02 ಮಿ.ಮೀ.ಮಳೆ ಇಂದು ಬೆಳಗ್ಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಸುರಿದಿದೆ..
️ ಮೋಡದ ವಾತಾವರಣ ಮುಂದುವರಿದಿದೆ.. ಮಳೆಯೂ ಹನಿಯುತ್ತಿದೆ..
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…