ಮಳೆಯಬ್ಬರ ಮತ್ತೆ ಮುಂದುವರಿದಿದೆ. ಮಂಗಳವಾರ ಸಂಜೆ, ರಾತ್ರಿ ವ್ಯಾಪಕವಾಗಿ ಉತ್ತಮ ಮಳೆಯಾಗಿದೆ. ನೆಲ್ಯಾಡಿಯಲ್ಲಿ ಮೇಘ ಸ್ಫೋಟದಂತಹ ಭೀಕರ ಮಳೆ… 170 ಮಿ.ಮೀ.ನಷ್ಟು ಸುರಿದಿದೆ.
ಬೆಳ್ತಂಗಡಿ 68, ಸುಬ್ರಹ್ಮಣ್ಯ 48, ಕಲ್ಲಾಜೆ 35, ಬಳ್ಪ 34, ಕಮಿಲ, ಮಡಪ್ಪಾಡಿ ತಲಾ 32, ಹಾಲೆಮಜಲು 30, ವಾಲ್ತಾಜೆ-ಕಂದ್ರಪ್ಪಾಡಿ 26, ಕೊಲ್ಲಮೊಗ್ರ 25, ಹರಿಹರ-ಮಲ್ಲಾರ, ಅಯ್ಯನಕಟ್ಟೆ ತಲಾ 23, ಬಾಳಿಲ, ಕಲ್ಮಡ್ಕ ತಲಾ 20, ಎಂ.ಚೆಂಬು 19, ಮೆಟ್ಟಿನಡ್ಕ, ಅಡೆಂಜ-ಉರುವಾಲು ತಲಾ 18, ಕಲ್ಲಕಟ್ಟ 16, ಕಡಬ, ಕೋಡಿಂಬಳ-ತೆಕ್ಕಡ್ಕ ತಲಾ 15, ಮುಳ್ಯ-ಅಜ್ಜಾವರ, ಚೊಕ್ಕಾಡಿ ತಲಾ 14,
ಸುಳ್ಯ ನಗರ ಹಾಗೂ ಬಲ್ನಾಡು ತಲಾ 12, ಎಣ್ಮೂರು, ಮುಂಡೂರು ತಲಾ 10, ಕೆಲಿಂಜ 09, ಮುಡಿಪು-ಕೈರಂಗಳ 08,
ದೊಡ್ಡತೋಟ, ಮಂಚಿ, ಶಾಂತಿಗೋಡು ತಲಾ 06, ಹಾಗೂ ಕೊಳ್ತಿಗೆ-ಎಕ್ಕಡ್ಕದಲ್ಲಿ 02 ಮಿ.ಮೀ.ಮಳೆ ಇಂದು ಬೆಳಗ್ಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಸುರಿದಿದೆ..
️ ಮೋಡದ ವಾತಾವರಣ ಮುಂದುವರಿದಿದೆ.. ಮಳೆಯೂ ಹನಿಯುತ್ತಿದೆ..
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…