ಮಳೆಯಬ್ಬರ ಮತ್ತೆ ಮುಂದುವರಿದಿದೆ. ಮಂಗಳವಾರ ಸಂಜೆ, ರಾತ್ರಿ ವ್ಯಾಪಕವಾಗಿ ಉತ್ತಮ ಮಳೆಯಾಗಿದೆ. ನೆಲ್ಯಾಡಿಯಲ್ಲಿ ಮೇಘ ಸ್ಫೋಟದಂತಹ ಭೀಕರ ಮಳೆ… 170 ಮಿ.ಮೀ.ನಷ್ಟು ಸುರಿದಿದೆ.
ಬೆಳ್ತಂಗಡಿ 68, ಸುಬ್ರಹ್ಮಣ್ಯ 48, ಕಲ್ಲಾಜೆ 35, ಬಳ್ಪ 34, ಕಮಿಲ, ಮಡಪ್ಪಾಡಿ ತಲಾ 32, ಹಾಲೆಮಜಲು 30, ವಾಲ್ತಾಜೆ-ಕಂದ್ರಪ್ಪಾಡಿ 26, ಕೊಲ್ಲಮೊಗ್ರ 25, ಹರಿಹರ-ಮಲ್ಲಾರ, ಅಯ್ಯನಕಟ್ಟೆ ತಲಾ 23, ಬಾಳಿಲ, ಕಲ್ಮಡ್ಕ ತಲಾ 20, ಎಂ.ಚೆಂಬು 19, ಮೆಟ್ಟಿನಡ್ಕ, ಅಡೆಂಜ-ಉರುವಾಲು ತಲಾ 18, ಕಲ್ಲಕಟ್ಟ 16, ಕಡಬ, ಕೋಡಿಂಬಳ-ತೆಕ್ಕಡ್ಕ ತಲಾ 15, ಮುಳ್ಯ-ಅಜ್ಜಾವರ, ಚೊಕ್ಕಾಡಿ ತಲಾ 14,
ಸುಳ್ಯ ನಗರ ಹಾಗೂ ಬಲ್ನಾಡು ತಲಾ 12, ಎಣ್ಮೂರು, ಮುಂಡೂರು ತಲಾ 10, ಕೆಲಿಂಜ 09, ಮುಡಿಪು-ಕೈರಂಗಳ 08,
ದೊಡ್ಡತೋಟ, ಮಂಚಿ, ಶಾಂತಿಗೋಡು ತಲಾ 06, ಹಾಗೂ ಕೊಳ್ತಿಗೆ-ಎಕ್ಕಡ್ಕದಲ್ಲಿ 02 ಮಿ.ಮೀ.ಮಳೆ ಇಂದು ಬೆಳಗ್ಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಸುರಿದಿದೆ..
️ ಮೋಡದ ವಾತಾವರಣ ಮುಂದುವರಿದಿದೆ.. ಮಳೆಯೂ ಹನಿಯುತ್ತಿದೆ..
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…