Advertisement

Weather Mirror | ನೆಲ್ಯಾಡಿಯಲ್ಲಿ ಮಳೆಯಬ್ಬರ…! |

Share

ಮಳೆಯಬ್ಬರ ಮತ್ತೆ ಮುಂದುವರಿದಿದೆ. ಮಂಗಳವಾರ ಸಂಜೆ, ರಾತ್ರಿ ವ್ಯಾಪಕವಾಗಿ ಉತ್ತಮ ಮಳೆಯಾಗಿದೆ. ನೆಲ್ಯಾಡಿಯಲ್ಲಿ ಮೇಘ ಸ್ಫೋಟದಂತಹ ಭೀಕರ ಮಳೆ… 170 ಮಿ.ಮೀ.ನಷ್ಟು ಸುರಿದಿದೆ.

ಬೆಳ್ತಂಗಡಿ 68, ಸುಬ್ರಹ್ಮಣ್ಯ 48, ಕಲ್ಲಾಜೆ 35, ಬಳ್ಪ 34, ಕಮಿಲ, ಮಡಪ್ಪಾಡಿ ತಲಾ 32, ಹಾಲೆಮಜಲು 30, ವಾಲ್ತಾಜೆ-ಕಂದ್ರಪ್ಪಾಡಿ 26, ಕೊಲ್ಲಮೊಗ್ರ 25, ಹರಿಹರ-ಮಲ್ಲಾರ, ಅಯ್ಯನಕಟ್ಟೆ ತಲಾ 23, ಬಾಳಿಲ, ಕಲ್ಮಡ್ಕ ತಲಾ 20, ಎಂ.ಚೆಂಬು 19, ಮೆಟ್ಟಿನಡ್ಕ, ಅಡೆಂಜ-ಉರುವಾಲು ತಲಾ 18, ಕಲ್ಲಕಟ್ಟ 16, ಕಡಬ, ಕೋಡಿಂಬಳ-ತೆಕ್ಕಡ್ಕ ತಲಾ 15,  ಮುಳ್ಯ-ಅಜ್ಜಾವರ, ಚೊಕ್ಕಾಡಿ ತಲಾ 14,
ಸುಳ್ಯ ನಗರ ಹಾಗೂ ಬಲ್ನಾಡು ತಲಾ 12, ಎಣ್ಮೂರು, ಮುಂಡೂರು ತಲಾ 10, ಕೆಲಿಂಜ 09, ಮುಡಿಪು-ಕೈರಂಗಳ 08,
ದೊಡ್ಡತೋಟ, ಮಂಚಿ, ಶಾಂತಿಗೋಡು ತಲಾ 06, ಹಾಗೂ ಕೊಳ್ತಿಗೆ-ಎಕ್ಕಡ್ಕದಲ್ಲಿ 02 ಮಿ.ಮೀ.ಮಳೆ ಇಂದು ಬೆಳಗ್ಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಸುರಿದಿದೆ..

️ ಮೋಡದ ವಾತಾವರಣ ಮುಂದುವರಿದಿದೆ.. ಮಳೆಯೂ ಹನಿಯುತ್ತಿದೆ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

ಕೃಷಿಕ, ಹವಾಮಾನ ಆಸಕ್ತ

Published by
ಪಿ ಜಿ ಎಸ್‌ ಎನ್ ಪ್ರಸಾದ್‌, ಬಾಳಿಲ

Recent Posts

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

4 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

12 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

13 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

23 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago