ಮಳೆಯಬ್ಬರ ಮತ್ತೆ ಮುಂದುವರಿದಿದೆ. ಮಂಗಳವಾರ ಸಂಜೆ, ರಾತ್ರಿ ವ್ಯಾಪಕವಾಗಿ ಉತ್ತಮ ಮಳೆಯಾಗಿದೆ. ನೆಲ್ಯಾಡಿಯಲ್ಲಿ ಮೇಘ ಸ್ಫೋಟದಂತಹ ಭೀಕರ ಮಳೆ… 170 ಮಿ.ಮೀ.ನಷ್ಟು ಸುರಿದಿದೆ.
ಬೆಳ್ತಂಗಡಿ 68, ಸುಬ್ರಹ್ಮಣ್ಯ 48, ಕಲ್ಲಾಜೆ 35, ಬಳ್ಪ 34, ಕಮಿಲ, ಮಡಪ್ಪಾಡಿ ತಲಾ 32, ಹಾಲೆಮಜಲು 30, ವಾಲ್ತಾಜೆ-ಕಂದ್ರಪ್ಪಾಡಿ 26, ಕೊಲ್ಲಮೊಗ್ರ 25, ಹರಿಹರ-ಮಲ್ಲಾರ, ಅಯ್ಯನಕಟ್ಟೆ ತಲಾ 23, ಬಾಳಿಲ, ಕಲ್ಮಡ್ಕ ತಲಾ 20, ಎಂ.ಚೆಂಬು 19, ಮೆಟ್ಟಿನಡ್ಕ, ಅಡೆಂಜ-ಉರುವಾಲು ತಲಾ 18, ಕಲ್ಲಕಟ್ಟ 16, ಕಡಬ, ಕೋಡಿಂಬಳ-ತೆಕ್ಕಡ್ಕ ತಲಾ 15, ಮುಳ್ಯ-ಅಜ್ಜಾವರ, ಚೊಕ್ಕಾಡಿ ತಲಾ 14,
ಸುಳ್ಯ ನಗರ ಹಾಗೂ ಬಲ್ನಾಡು ತಲಾ 12, ಎಣ್ಮೂರು, ಮುಂಡೂರು ತಲಾ 10, ಕೆಲಿಂಜ 09, ಮುಡಿಪು-ಕೈರಂಗಳ 08,
ದೊಡ್ಡತೋಟ, ಮಂಚಿ, ಶಾಂತಿಗೋಡು ತಲಾ 06, ಹಾಗೂ ಕೊಳ್ತಿಗೆ-ಎಕ್ಕಡ್ಕದಲ್ಲಿ 02 ಮಿ.ಮೀ.ಮಳೆ ಇಂದು ಬೆಳಗ್ಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಸುರಿದಿದೆ..
️ ಮೋಡದ ವಾತಾವರಣ ಮುಂದುವರಿದಿದೆ.. ಮಳೆಯೂ ಹನಿಯುತ್ತಿದೆ..
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…