ವೆದರ್‌ ಮಿರರ್‌ |14 -08-2022 | ಕರಾವಳಿ ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣ | ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆ ಸಾಧ್ಯತೆ |

August 14, 2022
4:47 PM

15.08.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement
Advertisement
Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಹೆಚ್ಚಿನ ಅವಧಿಯೂ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ ಬಿಸಿಲು ಹಾಗೂ ಘಟ್ಟದ ತಪ್ಪಲ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ. ಕೊಡಗು, ಸಕಲೇಶಪುರ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ. ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.

Advertisement

ಒಡಿಶಾದ ಕರಾವಳಿಯಾದ್ಯಂತ ಅನಿರೀಕ್ಷಿತವಾಗಿ ವಾಯುನಿಮ್ನತೆ ರೀತಿಯ ವಾತಾವರಣ ಸೃಷ್ಟಿಯಾಗಿರುವುದರಿಂದ ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ. ಈಗನ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿಯ ವಾತಾವರಣಕ್ಕೂ ಇದೇ ಕಾರಣ. ಪಶ್ಚಿಮ ಬಂಗಾಳ ವಾಯುಭಾರ ಕುಸಿತ ಆಗಷ್ಟ್ 16ರಂದು ರಾಜಸ್ಥಾನ ತಲುವ ಸಾಧ್ಯತೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಕೇಂದ್ರ ಬಜೆಟ್‌ | ಕೃಷಿ-ಗ್ರಾಮೀಣ-ಆರೋಗ್ಯದ ಕಡೆಗೂ ಗಮನ |
February 1, 2025
2:28 PM
by: The Rural Mirror ಸುದ್ದಿಜಾಲ
ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ
January 31, 2025
10:23 PM
by: The Rural Mirror ಸುದ್ದಿಜಾಲ
ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ
January 31, 2025
10:11 PM
by: The Rural Mirror ಸುದ್ದಿಜಾಲ
ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ
January 31, 2025
10:08 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror