ವೆದರ್ ಮಿರರ್ | 14.09.2022 | ರಾಜ್ಯದೆಲ್ಲೆಡೆ ಸಾಮಾನ್ಯ ಮಳೆ ಸಾಧ್ಯತೆ |

September 14, 2022
11:11 AM

15.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಆಗಾಗ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಆಗಾಗ ತುಂತುರು ಮಳೆಯ ಮುನ್ಸೂಚನೆ ಇದೆ.

ಚಾಮರಾಜನಗರ, ಚಿಕ್ಕಬಳ್ಳಾಪುರ, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಹಾಸನ, ಮಂಡ್ಯ, ಉಳಿದ ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಉಳಿದ ಚಿಕ್ಕಬಳ್ಳಾಪುರ, ತುಮಕೂರು, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಕರಾವಳಿಯ ಈಗಿನ ವಾತಾವರಣವು ಇನ್ನೂ ಒಂದು ವಾರ ಮುಂದುವರಿಯುವ ಲಕ್ಷಣಗಳಿವೆ. ದಕ್ಷಿಣ ಕನ್ನಡ, ಉಡುಪಿ ಸೆ. 16ರಂದು ಮಳೆ ತುಂಬಾ ಕಡಿಮೆ ಇರಲಿದ್ದು ಆಮೇಲಿನ ದಿನಗಳಲ್ಲಿ ಅಲ್ಲಲ್ಲಿ ದಿನಾ ಒಂದೆರಡು ಮಳೆಯ ಬೀಳುವ ಸಾಧ್ಯತೆ ಇದೆ.

 


ವಾಯುಭಾರ ಕುಸಿತವು ಮಧ್ಯಪ್ರದೇಶ ತಲುಪಿದ್ದರೆ, ಗುಜರಾತ್ ನಲ್ಲಿ ಸಣ್ಣ ಪ್ರಮಾಣದ ವಾಯುನಿಮ್ನತೆ ಉಂಟಾಗಿದೆ. ಇದರಿಂದ ಮೋಡಗಳು ಉತ್ತರಕ್ಕೆ ಸೆಳೆಯುತ್ತಿವೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ
August 23, 2026
3:24 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ
August 22, 2026
2:07 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ
August 21, 2026
4:04 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 20-08-2026 | ಕರಾವಳಿಗೆ ಇನ್ನೂ ಮಳೆ ವಿರಾಮವಿಲ್ಲ…! ಆ.23–25 ಕ್ಕೆ ಮತ್ತೆ ಮಳೆ ಹೆಚ್ಚಾಗುವ ಸೂಚನೆ
August 20, 2026
1:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror