Advertisement
ವೆದರ್ ಮಿರರ್

ವೆದರ್ ಮಿರರ್ | 14.09.2022 | ರಾಜ್ಯದೆಲ್ಲೆಡೆ ಸಾಮಾನ್ಯ ಮಳೆ ಸಾಧ್ಯತೆ |

Share

15.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:

Advertisement
Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಆಗಾಗ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

Advertisement

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಆಗಾಗ ತುಂತುರು ಮಳೆಯ ಮುನ್ಸೂಚನೆ ಇದೆ.

ಚಾಮರಾಜನಗರ, ಚಿಕ್ಕಬಳ್ಳಾಪುರ, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

Advertisement

ಮೈಸೂರು, ಹಾಸನ, ಮಂಡ್ಯ, ಉಳಿದ ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಉಳಿದ ಚಿಕ್ಕಬಳ್ಳಾಪುರ, ತುಮಕೂರು, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.

Advertisement

ಕರಾವಳಿಯ ಈಗಿನ ವಾತಾವರಣವು ಇನ್ನೂ ಒಂದು ವಾರ ಮುಂದುವರಿಯುವ ಲಕ್ಷಣಗಳಿವೆ. ದಕ್ಷಿಣ ಕನ್ನಡ, ಉಡುಪಿ ಸೆ. 16ರಂದು ಮಳೆ ತುಂಬಾ ಕಡಿಮೆ ಇರಲಿದ್ದು ಆಮೇಲಿನ ದಿನಗಳಲ್ಲಿ ಅಲ್ಲಲ್ಲಿ ದಿನಾ ಒಂದೆರಡು ಮಳೆಯ ಬೀಳುವ ಸಾಧ್ಯತೆ ಇದೆ.

 

Advertisement


ವಾಯುಭಾರ ಕುಸಿತವು ಮಧ್ಯಪ್ರದೇಶ ತಲುಪಿದ್ದರೆ, ಗುಜರಾತ್ ನಲ್ಲಿ ಸಣ್ಣ ಪ್ರಮಾಣದ ವಾಯುನಿಮ್ನತೆ ಉಂಟಾಗಿದೆ. ಇದರಿಂದ ಮೋಡಗಳು ಉತ್ತರಕ್ಕೆ ಸೆಳೆಯುತ್ತಿವೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ : ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗ್ರೀನ್‌ ಸಿಗ್ನಲ್‌ : ಪರಿಸರದ ಮೇಲಾಗುವ ಪರಿಣಾಮಗಳೇನು..?

ಸರ್ಕಾರಗಳು(Govt) ಅಭಿವೃದ್ಧಿ(Developments) ಕಾರ್ಯಗಳನ್ನು ಕೈಗೊಳ್ಳಬೇಕಾದ್ದು ಅನಿವಾರ್ಯ. ಆದರೆ ಪರಿಸರಕ್ಕೆ(Environment) ಹಾನಿಯಾಗದಂತೆ ಕೈಗೊಳ್ಳುವುದು ಅತಿ…

3 hours ago

ರಹಸ್ಯ ಕಥೆಗಳನ್ನು ಹೇಳುವ ಭೀಮ್’ಕುಂಡ್ : ಭೀಮ ನಿರ್ಮಿಸಿದ ಈ ಕೆರೆಯ ವಿಶೇಷತೆ ಏನು ಗೊತ್ತಾ..? ಇದು ಬರೀ ಬಾವಿಯಲ್ಲ…

ಭೀಮ್'ಕುಂಡ್..(Bheem Kund) ಈ ಕೆರೆಯನ್ನು(Lake) ನಿರ್ಮಿಸಿದವನು ಭೀಮನಂತೆ(Bheema)... ಇದರ ಆಳ(Depth) ಎಷ್ಟಿದೆಯೆಂದು ಯಾರಿಗೂ…

3 hours ago

ಭಾರತದಲ್ಲಿ ಕೃಷಿ ಅರಣ್ಯ : ಆದ್ಯತೆ ಮತ್ತು ಪರಿಸರಕ್ಕಾಗುವ ಲಾಭ

ಕೃಷಿ ಅರಣ್ಯಶಾಸ್ತ್ರವು(Agroforestry) ಸಾಂಪ್ರದಾಯಿಕ(Cultural) ಮತ್ತು ಆಧುನಿಕ ಭೂ-ಬಳಕೆಯ(Modern land-use) ವ್ಯವಸ್ಥೆಗಳನ್ನು ವಿವರಿಸುತ್ತದೆ, ಅಲ್ಲಿ ಮರದ…

3 hours ago

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಒಂದೆಲಗ : ಕೈ ತೋಟಗಳಲ್ಲಿ ಸಿಗುವ ಸುಲಭೌಷಧಿ

ಒಂದೆಲಗ(Brahmi) ಗದ್ದೆ, ತೋಟಗಳಲ್ಲಿ ಕಂಡುಬರುವ, ಬಳ್ಳಿಯಂತೆ ನೆಲದಲ್ಲಿ ಹಬ್ಬಿ ಬೆಳೆಯುವ ಸಸ್ಯ(Plant). ಅದು…

4 hours ago

ಕರಾವಳಿ ಭಾಗದಲ್ಲಿ ಭಾರಿ ಮಳೆ : ಮಂಗಳೂರಿನ ಸಮುದ್ರ ತೀರದಲ್ಲಿ ಹೈಅಲರ್ಟ್: ಉಡುಪಿಯಲ್ಲಿ ಸಮುದ್ರ ಪ್ರಕ್ಷುಬ್ದ

ಕಳೆದ ವರ್ಷ ಮುಂಗಾರು ಮಳೆ(Mansoon Rain) ಕೊಟ್ಟ ಹಿನ್ನೆಲೆ, ಈ ಬಾರಿ ರಾಜ್ಯದ್ಯಂತ…

4 hours ago