ವೆದರ್‌ ಮಿರರ್ |16.09.2022 | ಮುಂಗಾರು ಕ್ಷೀಣಿಸಲು ಆರಂಭ | ದೂರವಾಗುತ್ತಿರುವ ಮಳೆ |

September 16, 2022
12:35 PM
 17.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚಿನ ಅವಧಿ ಬಿಸಿಲು ಇದ್ದು ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಇರಲಿದ್ದು, ಸಂಜೆ ಮೋಡ ಇದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನ ಮುನ್ಸೂಚನೆಯಂತೆ ಇನ್ನೆರಡು ದಿನಗಳಲ್ಲಿ ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಮುಂಗಾರು ಮಳೆ ಕ್ಷೀಣಿಸಲಿದೆ. ಇನ್ನೆರಡು ದಿನಗಳಲ್ಲಿ ಮುಂಗಾರು ಹಿಂದೆ ಸರಿಯಲು ಆರಂಭವಾಗುವ ಸಾಧ್ಯತೆ ಇದೆ.
ವಾಯುಭಾರ ಕುಸಿತವು ಉತ್ತರ ಪ್ರದೇಶ ತಲುಪಿದ್ದು, ಲಕ್ನೋ ಸುತ್ತಮುತ್ತ ಉತ್ತಮ ಮಳೆಯ ಮುನ್ಸೂಚನೆ ಇದೆ. ಇನ್ನು ವಾಯುನಿಮ್ನತೆಯು ಮುಂಬೈ ತಲುಪಿದ್ದು, ಮುಂಬೈ ಸುತ್ತಮುತ್ತ ಉತ್ತಮ ಮಳೆಯ ಸಾಧ್ಯತೆ ಇದೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror