ವೆದರ್ ಮಿರರ್

ವೆದರ್‌ ಮಿರರ್‌ | 17.09.2022 | ರಾಜ್ಯದಲ್ಲಿ ಕಡಿಮೆಯಾದ ಮಳೆ

Share

18.09.2022ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ವಾತಾವರಣ ಹೇಗಿರುತ್ತೆ :

Advertisement
Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚನೆ ಇದೆ.

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಸಹ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನ ಮುನ್ಸೂಚನೆಯಂತೆ ಸೆಪ್ಟೆಂಬರ್ 19ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣ ಇದ್ದರೂ ಕರಾವಳಿ ಭಾಗಗಳಲ್ಲಿ ಆಗಾಗ ಮೋಡ ಹಾಗೂ ಒಂದೆರಡು ತುಂತುರು ಮಳೆಯ ಸಾಧ್ಯತೆ ಇದೆ. ಸಧ್ಯಕ್ಕೆ ಯಾವುದೇ ವಾಯುಭಾರ ಕುಸಿತಗಳ ಲಕ್ಷಣಗಳಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಸುಳ್ಯದಲ್ಲಿ ಏಕೆ ಇದೆಲ್ಲಾ ಬಗೆಹರಿಯದ ಸಮಸ್ಯೆ…? | ರಸ್ತೆ-ವಿದ್ಯುತ್‌-ಸೇತುವೆಗಳು ಮರೀಚಿಕೆಯೇ..? |

ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…

18 minutes ago

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…

8 hours ago

ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ

ಕೊಬ್ಬರಿ ಬೆಲೆ ಏರಿಕೆಯಾಗುತ್ತಿದ್ದು ಕ್ವಿಂಟಾಲ್‌ಗೆ 26 ಸಾವಿರ ರೂ. ಗೆ ಮಾರಾಟವಾಗುವ ಮೂಲಕ…

9 hours ago

ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?

ಒಬ್ಬರಿಂದೊಬ್ಬರು ಕಾಲೆದುಕೊಂಡರೆ ಹೇಗಾದೀತು..? ಇದರ ಬದಲಾಗಿ ನೆರವಾಗುವ ಸಂದೇಶ ಹರಿಡಿದರೆ ಹೇಗೆ.. ಈ…

9 hours ago

ಕರಾವಳಿ ಜಿಲ್ಲೆಯ ಅಲ್ಲಲ್ಲಿ ಇಂದು ಜೋರಾದ ಗಾಳಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದು ಜೋರಾದ ಗಾಳಿಯೊಂದಿಗೆ  ವ್ಯಾಪಕವಾಗಿ ಮಳೆಯಾಗಲಿದೆ…

10 hours ago

ಪಶು ಆಹಾರ : ಈ ವಿಷಯ ನಿಮಗೆ ತಿಳಿದಿರಲಿ !

ಪಶುಪಾಲಕರು ಗಮನಿಸಬೇಕಾದ ಹಲವು ಅಂಶಗಳಗಳ ಬಗ್ಗೆ ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ಪಶುವೈದ್ಯಕೀಯ ಔಷಧಶಾಸ್ತ್ರಮತ್ತು…

10 hours ago