Advertisement
ವೆದರ್ ಮಿರರ್

ವೆದರ್‌ ಮಿರರ್‌ | 20.09.2022 | ದಕ್ಷಿಣ ಕನ್ನಡ ಭಾಗಗಳಲ್ಲಿ ಮೋಡದ ವಾತಾವರಣ

Share

21.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಾದ್ಯಂತ ಹೆಚ್ಚಿನ ಅವಧಿಯೂ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಬಿಸಿಲು, ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಉಳಿದ ಕರ್ನಾಟಕದ ಭಾಗಗಳಲ್ಲಿ ಹೆಚ್ಚಿನ ಅವಧಿಯೂ ಬಿಸಿಲಿನ ವಾತಾವರಣದ ಮುನ್ಸೂಚನೆ ಇದೆ. ಈಗಿನ ಮುನ್ಸೂಚನೆಯಂತೆ ಮುಂದಿನ ಒಂದು ವಾರದ ಮಟ್ಟಿಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣ ಮುನ್ಸೂಚನೆ ಇದೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಒಡಿಶಾ ಭೂ ಭಾಗದಲ್ಲಿ ಪ್ರವೇಶಿಸಿರುವುದರಿಂದ ಇನ್ನು ದುರ್ಬಲಗೊಳ್ಳುವ ಲಕ್ಷಣಗಳಿವೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

1 day ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 day ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago