26.09.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಾದ್ಯಂತ ಬಿಸಿಲು, ಮೋಡ ಹಾಗೂ ಸಂಜೆಯ ವೇಳೆಗೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಕೊಡಗು, ಪಾವಗಡ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಸಂಜೆಯ ವೇಳೆಗೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.
ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ದಾವಣಗೆರೆ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಬಿಸಿಲು, ಮೋಡ ಹಾಗೂ ಸಂಜೆ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ನಿಧಾನವಾಗಿದೆ ಹಾಗೂ ಗಾಳಿಯ ಒತ್ತಡ ಕಡಿಮೆ ಇರುವುದರಿಂದ ಯಾವುದೇ ವಾಯುಭಾರ ಕುಸಿತಗಳ ಲಕ್ಷಣಗಳಿಲ್ಲ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…