ವೆದರ್ ಮಿರರ್

ವೆದರ್‌ ಮಿರರ್‌ | 07 -10 -2022 | ರಾಜ್ಯದ ಕೆಲವು ಕಡೆ ಉತ್ತಮ ಮಳೆ ನಿರೀಕ್ಷೆ | ಕರಾವಳಿ ಭಾಗದ ಅಲ್ಲಲ್ಲಿ ಮಳೆ ನಿರೀಕ್ಷೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

08.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡ, ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಉಡುಪಿ ಹಾಗೂ ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ವಿಜಯಪುರ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

ಬೆಂಗಳೂರು, ಬಾಗಲಕೋಟೆ, ಬಳ್ಳಾರಿ ರಾಯಚೂರು, ಚಿತ್ರದುರ್ಗ( ಒಂದೆರಡು ಕಡೆ), ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಕೊಡಗು, ಮೈಸೂರು, ಹಾಸನ, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಕೊಪ್ಪಳ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗನ ವಾಯುಭಾರ ಕುಸಿತ ಮಹಾರಾಷ್ಟ್ರ ತಲುಪಿದ್ದು, ನಾಳೆ ಗುಜರಾತ್ ತಲುಪಿ ಶಿಥಿಲಗೊಳ್ಳುವ ಲಕ್ಷಣಗಳಿವೆ.
ಇದೇ ಸಮಯದಲ್ಲಿ ಬಂಗಾಳಕೊಲ್ಲಿಯ ಅಂಡಮಾನ್ ದ್ವೀಪದ ಸಮೀಪ ವಾಯುನಿಮ್ನತೆ ಉಂಟಾಗುವ ಲಕ್ಷಣಗಳಿವೆ.
ವಾಯುಭಾರ ಕುಸಿತವಾಗಿ ಪರಿವರ್ತನೆಯಾದರೆ ಮತ್ತೆ ಅ.9 ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಹವಾಮಾನ ವರದಿ | 10-06-2025 | ಜೂ.11 ರಿಂದ ರಾಜ್ಯದ ವಿವಿದೆಡೆ ಉತ್ತಮ ಮಳೆಯ ಮುನ್ಸೂಚನೆ

ಜೂನ್ 12ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ…

3 hours ago

ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ತೀವ್ರ ತಾಪಮಾನ | ದಕ್ಷಿಣದಲ್ಲಿ ಉತ್ತಮ ಮಳೆ |

ಜೂನ್‌ 12 ರಿಂದ 15 ರವರೆಗೆ ಕರ್ನಾಟಕದಲ್ಲಿ  ಮತ್ತು ಜೂನ್ 13 ರಿಂದ…

9 hours ago

ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

9 hours ago

11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ

ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…

9 hours ago

25 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೆದ್ದಾರಿಗಳ ನಿರ್ಮಾಣ -ಸಚಿವ ನಿತಿನ್‌ ಗಡ್ಕರಿ

ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್‌ಗಿಂತ  ಹೆಚ್ಚಿನ…

9 hours ago

ಧನ, ಧಾನ್ಯ, ಸಂಪತ್ತಿಗಾಗಿ ಇಂತಹ ಕೆಲಸಗಳನ್ನು ಮಾಡಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago