Advertisement
ವೆದರ್ ಮಿರರ್

ವೆದರ್‌ ಮಿರರ್‌ | 07 -10 -2022 | ರಾಜ್ಯದ ಕೆಲವು ಕಡೆ ಉತ್ತಮ ಮಳೆ ನಿರೀಕ್ಷೆ | ಕರಾವಳಿ ಭಾಗದ ಅಲ್ಲಲ್ಲಿ ಮಳೆ ನಿರೀಕ್ಷೆ |

Share

08.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಬಿಸಿಲು, ಮೋಡ, ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಸುಳ್ಯ ಹಾಗೂ ಸುಬ್ರಹ್ಮಣ್ಯ ಸುತ್ತಮುತ್ತ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆ ಇದೆ.
ಉಡುಪಿ ಹಾಗೂ ಉತ್ತರ ಕನ್ನಡ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ವಿಜಯಪುರ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ.

Advertisement
ಬೆಂಗಳೂರು, ಬಾಗಲಕೋಟೆ, ಬಳ್ಳಾರಿ ರಾಯಚೂರು, ಚಿತ್ರದುರ್ಗ( ಒಂದೆರಡು ಕಡೆ), ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಕೊಡಗು, ಮೈಸೂರು, ಹಾಸನ, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಪಾವಗಡ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾವೇರಿ, ಧಾರವಾಡ, ಬೆಳಗಾವಿ, ಗದಗ, ಕೊಪ್ಪಳ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಂಜೆ ಮೋಡದ ವಾತಾವರಣ ಇರಲಿದ್ದು ಅಲ್ಲಲ್ಲಿ ಗುಡುಗು ಸಹಿತ ತುಂತುರು ಮಳೆಯ ಮುನ್ಸೂಚನೆ ಇದೆ.

Advertisement

ಈಗನ ವಾಯುಭಾರ ಕುಸಿತ ಮಹಾರಾಷ್ಟ್ರ ತಲುಪಿದ್ದು, ನಾಳೆ ಗುಜರಾತ್ ತಲುಪಿ ಶಿಥಿಲಗೊಳ್ಳುವ ಲಕ್ಷಣಗಳಿವೆ.
ಇದೇ ಸಮಯದಲ್ಲಿ ಬಂಗಾಳಕೊಲ್ಲಿಯ ಅಂಡಮಾನ್ ದ್ವೀಪದ ಸಮೀಪ ವಾಯುನಿಮ್ನತೆ ಉಂಟಾಗುವ ಲಕ್ಷಣಗಳಿವೆ.
ವಾಯುಭಾರ ಕುಸಿತವಾಗಿ ಪರಿವರ್ತನೆಯಾದರೆ ಮತ್ತೆ ಅ.9 ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಸಾಧ್ಯತೆ ಇದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಆಗುಂಬೆ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ | ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗ್ರೀನ್‌ ಸಿಗ್ನಲ್‌ | ಪರಿಸರದ ಮೇಲಾಗುವ ಪರಿಣಾಮಗಳೇನು..?

ಸರ್ಕಾರಗಳು(Govt) ಅಭಿವೃದ್ಧಿ(Developments) ಕಾರ್ಯಗಳನ್ನು ಕೈಗೊಳ್ಳಬೇಕಾದ್ದು ಅನಿವಾರ್ಯ. ಆದರೆ ಪರಿಸರಕ್ಕೆ(Environment) ಹಾನಿಯಾಗದಂತೆ ಕೈಗೊಳ್ಳುವುದು ಅತಿ…

13 hours ago

ರಹಸ್ಯ ಕಥೆಗಳನ್ನು ಹೇಳುವ ಭೀಮ್’ಕುಂಡ್ | ಭೀಮ ನಿರ್ಮಿಸಿದ ಈ ಕೆರೆಯ ವಿಶೇಷತೆ ಏನು ಗೊತ್ತಾ..? ಇದು ಬರೀ ಬಾವಿಯಲ್ಲ…

ಭೀಮ್'ಕುಂಡ್..(Bheem Kund) ಈ ಕೆರೆಯನ್ನು(Lake) ನಿರ್ಮಿಸಿದವನು ಭೀಮನಂತೆ(Bheema)... ಇದರ ಆಳ(Depth) ಎಷ್ಟಿದೆಯೆಂದು ಯಾರಿಗೂ…

13 hours ago

ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಒಂದೆಲಗ | ಕೈ ತೋಟಗಳಲ್ಲಿ ಸಿಗುವ ಸುಲಭ ಔಷಧಿ

ಒಂದೆಲಗ(Brahmi) ಗದ್ದೆ, ತೋಟಗಳಲ್ಲಿ ಕಂಡುಬರುವ, ಬಳ್ಳಿಯಂತೆ ನೆಲದಲ್ಲಿ ಹಬ್ಬಿ ಬೆಳೆಯುವ ಸಸ್ಯ(Plant). ಅದು…

14 hours ago

ಕರಾವಳಿ ಭಾಗದಲ್ಲಿ ಉತ್ತಮ ಮಳೆ | ಮಂಗಳೂರಿನ ಸಮುದ್ರ ತೀರದಲ್ಲಿ ಎಚ್ಚರಿಕೆ |

ಕಳೆದ ಒಂದು ವಾರದಿಂದ ಕರಾವಳಿ(Coastal), ಮಲೆನಾಡು(Malenadu) ಸೇರಿದಂತೆ ಕೆಲ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ(Heavy…

14 hours ago

ರಬ್ಬರ್‌, ಟಯರ್‌ ಆಮದಿಗೆ ಅನುಮತಿ ನೀಡಬಾರದು | ರಬ್ಬರ್‌ ಉದ್ಯಮ, ರಬ್ಬರ್ ಬೆಳೆಗಾರರನ್ನು ಬೆಂಬಲಿಸಬಹುದಾದ ಕ್ರಮಗಳು |

ರಬ್ಬರ್‌ ಆಮದು ತಡೆಯಾದರೆ ಟಯರ್‌ ಉದ್ಯಮ ಹಾಗೂ ರಬ್ಬರ್‌ ಬೆಳೆಗಾರರ ರಕ್ಷಣೆ ಸಾಧ್ಯವಿದೆ…

16 hours ago