Advertisement
ವೆದರ್ ಮಿರರ್

ವೆದರ್‌ ಮಿರರ್‌ | 13 – 10 -2022 | ರಾಜ್ಯಾದ್ಯಂತ ಮಳೆ ತೀವ್ರತೆ ಕಡಿಮೆ | 3 ದಿನಗಳ ಕಾಲ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆ |

Share

14.10.2022ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಪೂರ್ವ ಮತ್ತು ಪಶ್ಚಿಮದ ಮೋಡಗಳು ಸಂದಿಸುವುದರಿಂದ ದಕ್ಷಿಣ ಕನ್ನಡದ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಾದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಗುಡುಗು ಸಹಿತ ಉತ್ತಮ ಮಳೆಯ ಮುನ್ಸೂಚನೆ ಇದೆ. ಉಡುಪಿ, ಉತ್ತರ ಕನ್ನಡ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

Advertisement

ಕೊಡಗು, ಸಕಲೇಶಪುರ, ಮೂಡಿಗೆರೆ, ಶೃಂಗೇರಿ, ಚಾರ್ಮಾಡಿ, ಆಗುಂಬೆ, ತೀರ್ಥಹಳ್ಳಿ, ಹೊಸನಗರ, ಸಾಗರ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಪಾವಗಡ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಬೆಳಗಾವಿ, ಗದಗ, ಬಳ್ಳಾರಿ, ಯಾದಗಿರಿ, ಕಲಬುರ್ಗಿ ಹಾಗೂ ಬೀದರ್ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಹಾವೇರಿ, ಧಾರವಾಡ, ಕೊಪ್ಪಳ, ವಿಜಯಪುರ, ರಾಯಚೂರು ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನ ಮುನ್ಸೂಚನೆಯಂತೆ ಅಕ್ಟೊಬರ್ 16 ರಾಜ್ಯದಾದ್ಯಂತ ಮಳೆಯ ತೀವ್ರತೆ ಕಡಿಮೆ ಆದರೂ 20ರಿಂದ ಮತ್ತೆ ಹೆಚ್ಚಾಗುವ ಸಾಧ್ಯತೆ ಇದೆ. ಇವತ್ತಿನಿಂದ 3 ದಿನಗಳ ಕಾಲ ಕರಾವಳಿ ಜಿಲ್ಲೆಗಳ ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

6 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

6 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

7 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

7 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

7 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

7 hours ago